25.5 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕವರದಿ

ಮಡಂತ್ಯಾರು ನಿಯತಿ ನೃತ್ಯ ನಿಕೇತನ ಕಲಾಶಾಲೆ ತಂಡದಿಂದ ಮಡಿಕೇರಿ ದಸರಾದಲ್ಲಿ ನೃತ್ಯಾಂಜಲಿ ಕಾರ್ಯಕ್ರಮ

ಬೆಳ್ತಂಗಡಿ: ಮಡಿಕೇರಿ ದಸರಾ ಪ್ರಯುಕ್ತ ಅ.2 ರಂದು ಮಡಿಕೇರಿ ಗಾಂಧೀಮೈದಾನದಲ್ಲಿ ನಿಯತಿ ನೃತ್ಯ ನಿಕೇತನ ಕಲಾಶಾಲೆ ಮಡಂತ್ಯಾರು ಇವರಿಂದ ನೃತ್ಯಾಂಜಲಿ ಕಾರ್ಯಕ್ರಮ ನಡೆಯಿತು.

ನಿಯತಿ ನೃತ್ಯ ನಿಕೇತನದ ನಿರ್ದೇಶಕಿ ವಿದುಷಿ ಶ್ರೀಮತಿ ನಿಶಾ ಪ್ರಸಾದ್ ಹಾಗೂ ವಿದ್ಯಾರ್ಥಿನಿಯರಾದ ನಿಯತಿ ಭಟ್, ಭವ್ಯ, ಧನ್ವಿತ, ಧನುಶ್ರೀ, ಸಿಂಚನ, ಶ್ರೀನಿಕ, ಭೂಮಿಕಾ, ಸಮನ್ವಿ, ಸಮೃದ್ಧಿ, ಧಾತ್ರಿ, ಪುಣ್ಯಶ್ರೀ,ವೈಷ್ಣವಿ, ರಿತಿಕಾ, ಹವನ, ರಿತಾ, ಹಂಸಿಕಾ, ಪ್ರಣಿತಾ ಭಾಗವಹಿಸಿದ್ದರು. ಸಂಸ್ಥೆಯ ನಿರ್ದೇಶಕರಾದ ಪ್ರಸಾದ್ ಎಂ ಕೆ ಹಾಗೂ ನಿರೂಪಣೆಯಲ್ಲಿ ಪೋಷಕರಾದ ತುಳಸಿದಾಸ್ ಪೈ ಸಹಕರಿಸಿದರು.

Related posts

ದ್ವೇಷ ಭಾಷಣ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ರವರಿಗೆ ಜಾಮೀನು ಮಂಜೂರು

Suddi Udaya

ಕೊಯ್ಯೂರು ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ

Suddi Udaya

ಉಜಿರೆ: ಅಭ್ಯಾಸ್ ಪಿ ಯು ಕಾಲೇಜಿನಲ್ಲಿ ಇಕೋ ಕ್ಲಬ್ ಫೌಂಡೇಶನ್ ತರಬೇತಿ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಅಂತರ್ ಕಾಲೇಜು ಭಾಷಣ ಮತ್ತು ಚರ್ಚಾ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya

ಕುಕ್ಕೇಡಿ: ಸುಡುಮದ್ದು ಸ್ಫೋಟ ಪ್ರಕರಣ: ಮತ್ತೋರ್ವ ಆರೋಪಿ ಬಂಧನ: ಬಂಧಿತ ಮೂವರಿಗೂ ಫೆ.17ರವರೆಗೆ ನ್ಯಾಯಾಂಗ ಬಂಧನ

Suddi Udaya

ಮಡಂತ್ಯಾರು: ಶ್ರೀಕೃಷ್ಣ ಜನ್ನಾಷ್ಟಮಿ ಸಮಿತಿಯಿಂದ 35 ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!