25.5 C
ಪುತ್ತೂರು, ಬೆಳ್ತಂಗಡಿ
June 8, 2026
ಧಾರ್ಮಿಕವರದಿ

ಮಡಂತ್ಯಾರು ನಿಯತಿ ನೃತ್ಯ ನಿಕೇತನ ಕಲಾಶಾಲೆ ತಂಡದಿಂದ ಮಡಿಕೇರಿ ದಸರಾದಲ್ಲಿ ನೃತ್ಯಾಂಜಲಿ ಕಾರ್ಯಕ್ರಮ

ಬೆಳ್ತಂಗಡಿ: ಮಡಿಕೇರಿ ದಸರಾ ಪ್ರಯುಕ್ತ ಅ.2 ರಂದು ಮಡಿಕೇರಿ ಗಾಂಧೀಮೈದಾನದಲ್ಲಿ ನಿಯತಿ ನೃತ್ಯ ನಿಕೇತನ ಕಲಾಶಾಲೆ ಮಡಂತ್ಯಾರು ಇವರಿಂದ ನೃತ್ಯಾಂಜಲಿ ಕಾರ್ಯಕ್ರಮ ನಡೆಯಿತು.

ನಿಯತಿ ನೃತ್ಯ ನಿಕೇತನದ ನಿರ್ದೇಶಕಿ ವಿದುಷಿ ಶ್ರೀಮತಿ ನಿಶಾ ಪ್ರಸಾದ್ ಹಾಗೂ ವಿದ್ಯಾರ್ಥಿನಿಯರಾದ ನಿಯತಿ ಭಟ್, ಭವ್ಯ, ಧನ್ವಿತ, ಧನುಶ್ರೀ, ಸಿಂಚನ, ಶ್ರೀನಿಕ, ಭೂಮಿಕಾ, ಸಮನ್ವಿ, ಸಮೃದ್ಧಿ, ಧಾತ್ರಿ, ಪುಣ್ಯಶ್ರೀ,ವೈಷ್ಣವಿ, ರಿತಿಕಾ, ಹವನ, ರಿತಾ, ಹಂಸಿಕಾ, ಪ್ರಣಿತಾ ಭಾಗವಹಿಸಿದ್ದರು. ಸಂಸ್ಥೆಯ ನಿರ್ದೇಶಕರಾದ ಪ್ರಸಾದ್ ಎಂ ಕೆ ಹಾಗೂ ನಿರೂಪಣೆಯಲ್ಲಿ ಪೋಷಕರಾದ ತುಳಸಿದಾಸ್ ಪೈ ಸಹಕರಿಸಿದರು.

Related posts

ಬೆಳ್ತಂಗಡಿ: ಬಿಜೆಪಿ ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳ ಆಯ್ಕೆ

Suddi Udaya

ನಾರಾವಿ ಮಾಂಡೋವಿ ಮೋಟಾರ್ಸ್ ನಲ್ಲಿ ಎಸ್‌ಯುವಿ ವಿಭಾಗದ ವಿಕ್ಟೋರಿಸ್ ಕಾರು ಬಿಡುಗಡೆ

Suddi Udaya

ಮಾ.22: ವೇಣೂರಿನಲ್ಲಿ 34ನೇ ವಾರ್ಷಿಕ ಮಹಾಸಭೆ ಹಾಗೂ ಶ್ರೀ ವಿಶ್ವಕರ್ಮ ಪೂಜೆ

Suddi Udaya

ಭಾರಿ ಬಿರುಗಾಳಿ ಮಳೆ: ನಾರ್ಯ ಅರಿಕೋಡಿ ವಿಮಲಾಕ್ಷ ಗೌಡರ ಮನೆಯ ಮೇಲ್ಛಾವಣಿ ಶೀಟ್ ಗಾಳಿಗೆ ಹಾರಿ ರೂ. 1 ಲಕ್ಷ ನಷ್ಟ

Suddi Udaya

ಉಜಿರೆ: ದಿ| ಯಶೋವರ್ಮ ಅವರ ಎಪ್ಪತ್ತರ ಜನ್ಮದಿನದ ಸ್ಮರಣೆಯ ಅಂಗವಾಗಿ ಸಂಸ್ಕೃತ ಭಾಷಾ ವಿದ್ಯಾರ್ಥಿಗಳು ರಚಿಸಿದ ಎಪ್ಪತ್ತು ಭಿತ್ತಿಪತ್ರಿಕೆಗಳ ಅನಾವರಣ

Suddi Udaya

ಮಚ್ಚಿನ ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಶ್ರೀ ಈಶ್ವರ ದೇವರ ಗರ್ಭಗುಡಿಯ ಷಡಾಧಾರ ಪ್ರತಿಷ್ಠೆ

Suddi Udaya
error: Content is protected !!