September 6, 2026
ಧಾರ್ಮಿಕವರದಿ

ಮಡಂತ್ಯಾರು ನಿಯತಿ ನೃತ್ಯ ನಿಕೇತನ ಕಲಾಶಾಲೆ ತಂಡದಿಂದ ಮಡಿಕೇರಿ ದಸರಾದಲ್ಲಿ ನೃತ್ಯಾಂಜಲಿ ಕಾರ್ಯಕ್ರಮ

ಬೆಳ್ತಂಗಡಿ: ಮಡಿಕೇರಿ ದಸರಾ ಪ್ರಯುಕ್ತ ಅ.2 ರಂದು ಮಡಿಕೇರಿ ಗಾಂಧೀಮೈದಾನದಲ್ಲಿ ನಿಯತಿ ನೃತ್ಯ ನಿಕೇತನ ಕಲಾಶಾಲೆ ಮಡಂತ್ಯಾರು ಇವರಿಂದ ನೃತ್ಯಾಂಜಲಿ ಕಾರ್ಯಕ್ರಮ ನಡೆಯಿತು.

ನಿಯತಿ ನೃತ್ಯ ನಿಕೇತನದ ನಿರ್ದೇಶಕಿ ವಿದುಷಿ ಶ್ರೀಮತಿ ನಿಶಾ ಪ್ರಸಾದ್ ಹಾಗೂ ವಿದ್ಯಾರ್ಥಿನಿಯರಾದ ನಿಯತಿ ಭಟ್, ಭವ್ಯ, ಧನ್ವಿತ, ಧನುಶ್ರೀ, ಸಿಂಚನ, ಶ್ರೀನಿಕ, ಭೂಮಿಕಾ, ಸಮನ್ವಿ, ಸಮೃದ್ಧಿ, ಧಾತ್ರಿ, ಪುಣ್ಯಶ್ರೀ,ವೈಷ್ಣವಿ, ರಿತಿಕಾ, ಹವನ, ರಿತಾ, ಹಂಸಿಕಾ, ಪ್ರಣಿತಾ ಭಾಗವಹಿಸಿದ್ದರು. ಸಂಸ್ಥೆಯ ನಿರ್ದೇಶಕರಾದ ಪ್ರಸಾದ್ ಎಂ ಕೆ ಹಾಗೂ ನಿರೂಪಣೆಯಲ್ಲಿ ಪೋಷಕರಾದ ತುಳಸಿದಾಸ್ ಪೈ ಸಹಕರಿಸಿದರು.

Related posts

ಬಂಟರ ಮಹಿಳಾ ವಿಭಾಗದಿಂದ “ಸ್ಪರ್ಶ” ಹೆಣ್ಣು ಮಕ್ಕಳ ಜಾಗೃತಿ ವಿಶೇಷ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಯೇಸುರಾಜ್ ನೇಮಕ

Suddi Udaya

ಕನ್ಯಾಡಿ ಯಕ್ಷಭಾರತಿಯಿಂದ ಕರ್ಣಾರ್ಜುನ ತಾಳಮದ್ದಳೆ

Suddi Udaya

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್ ಕಾಜೂರ್: ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ತರಬೇತಿ ಕಾರ್ಯಾಗಾರ, ಸಾಧಕರಿಗೆ ಸನ್ಮಾನ

Suddi Udaya

ಮುಂಬೈ – ಬೆಂಗಳೂರಿನಂತಹ ಮಹಾನಗರಗಳಲ್ಲಿ ಲಭ್ಯವಿದ್ದಂತಹ ವಿವಿಧ ಕೋರ್ಸ್ ಗಳೆಲ್ಲಾ ಇದೀಗ ಪುತ್ತೂರಿನಲ್ಲೂ: VFX, AI, SAP ಕೋರ್ಸ್ ಗಳಿಗೆ ಲಕ್ಷಾಂತರ ರೂಪಾಯಿ ವ್ಯಯಿಸಬೇಕಿಲ್ಲ; ಅತೀ ಕಡಿಮೆ ಶುಲ್ಕದೊಂದಿಗೆ ನುರಿತ ತಂಡದಿಂದ ತರಬೇತಿ ನೀಡಲಿದೆ ವಿದ್ಯಾಮಾತಾ

Suddi Udaya

ಕನ್ಯಾಡಿ ಶ್ರೀಗಳಿಂದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ: ಕನ್ಯಾಡಿ ಶ್ರೀರಾಮ‌ಕ್ಷೇತ್ರದ ಅಯೋಧ್ಯೆ ಶಾಖಾಮಠ ಆಶ್ರಮ ನಿರ್ಮಾಣದ ಬಗ್ಗೆ ವಿಚಾರ ವಿಮರ್ಶೆ

Suddi Udaya
error: Content is protected !!