22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಅಭ್ಯಾಸ್ ಪಿ ಯು ಕಾಲೇಜಿನಲ್ಲಿ ಇಕೋ ಕ್ಲಬ್ ಫೌಂಡೇಶನ್ ತರಬೇತಿ

ಉಜಿರೆ: ಅಭ್ಯಾಸ್ ಪಿ ಯು ಕಾಲೇಜಿನಲ್ಲಿ ಇಕೋ ಕ್ಲಬ್ ತರಬೇತಿಯ ಉದ್ಘಾಟನೆಯು ಅ.4 ರಂದು ಅಭ್ಯಾಸ್ ಸಭಾಂಗಣದಲ್ಲಿ ನಡೆಯಿತು.

ಇಕೋ ಕ್ಲಬ್ ಫೌಂಡೇಶನ್ ತರಭೇತಿ ಕಾರ್ಯಗಾರವನ್ನು ಶ್ರೀಮತಿ ಚೈತ್ರ. ಪೈ ಮತ್ತು ಸಂಪನ್ಮೂಲ ವ್ಯಕ್ತಿ . ಸುನಿಲ್ ಪಿ. ಜೆ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು.

ತರಬೇತಿ ಕಾರ್ಯಾಗಾರದ ಅಧ್ಯಕ್ಷತೆಯನ್ನು ಅಭ್ಯಾಸ್ ಪಿ ಯು ಕಾಲೇಜಿನ ಅಧ್ಯಕ್ಷ ಕಾರ್ತಿಕೇಯ ಎಂ.ಎಸ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀಮತಿ ಚೈತ್ರ. ಪೈ ಮತ್ತು ಸಂಪನ್ಮೂಲ ವ್ಯಕ್ತಿ ಸುನಿಲ್ ಪಿ. ಜೆ ಭಾಗವಹಿಸಿದ್ದರು.

ವೇದಿಕೆಯಲ್ಲಿ ಉಪಪ್ರಾಂಶುಪಾಲರದ ಚಂದ್ರಶೇಖರ ಗೌಡ, ಪ್ರಭಾರ ಪ್ರಾಂಶುಪಾಲರದ ಗುರುಪ್ರಸಾದ್ ಭಟ್ ಮತ್ತು ಆಡಳಿತಧಿಕಾರಿ ಪ್ರಮೋದ್ ಗೌಡ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಜೀವಶಾಸ್ತ್ರ ವಿಭಾಗದ ಮುಖ್ಯಸ್ಥೆ ಸುಮಲತಾ .ಜಿ ಅವರು ಮುಖ್ಯ ಸಂಯೋಜಕರಾಗಿ ಕಾರ್ಯ ನಿರ್ವಹಿಸಿದರು. ಪಿ.ಆರ್.ಓ ಧನಂಜಯ ಹಾಗೂ ಎಲ್ಲಾ ಬೋಧಕೇತರ ಸಿಬ್ಬಂದಿ ವರ್ಗದವರೂ, ಸಹಾಯಕ ವೃಂದದವರು ಹಾಗೂ ವಿಧ್ಯಾರ್ಥಿಗಳು ಭಾಗವಹಿಸಿದ್ದರು , ವಿಧ್ಯಾರ್ಥಿ ಪ್ರೀತಿ ಭೂಮಿ ಪ್ರಾರ್ಥನೆಗೈದರು, ವಿಜ್ಞಾನ ವಿಭಾಗದ ಸ್ವಾತಿ ಸ್ವಾಗತಿಸಿದರು, ವಿಧ್ಯಾರ್ಥಿ ತರುಣ್ ಮತ್ತು ಲಕ್ಷ್ಮಿ ನಾರಾಯಣ ನಿರೂಪಿಸಿದರು, ವಿದ್ಯಾರ್ಥಿ ಶ್ರೀಮಾ ವಂದಿಸಿದರು.

Related posts

ಧರ್ಮಸ್ಥಳ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಖ್ಯಾತ ವಕೀಲ ದೊರೆರಾಜು

Suddi Udaya

ಕಳೆಂಜ: ಶಿಬರಾಜೆಯ ಬ್ರಹ್ಮಲಿಂಗ ದೇವರಿಗೆ ವೃಶ್ಚಿಕ ಸಂಕ್ರಮಣದ ಪ್ರಯುಕ್ತ ವಿಶೇಷ ಅಭಿಷೇಕ ಪೂಜೆ

Suddi Udaya

ಶಿಶಿಲ: ಪಡ್ಪು ನಿವಾಸಿ ಧರ್ಣಪ್ಪ ಗೌಡ ನಿಧನ

Suddi Udaya

ಉಜಿರೆಯಲ್ಲಿ ಖಾಸಗಿ ಸುದ್ದಿವಾಹಿನಿ ವರದಿಗಾರ ಮೇಲೆ ಹಲ್ಲೆ ಪ್ರಕರಣ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಸೇರಿ ಹಲವು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ ಸಮಿತಿಯ ನೂತನ ಪದಾದಿಕಾರಿಗಳ ಆಯ್ಕೆ

Suddi Udaya

ಫೆ.21: ಸಹೋದರಿಯರಾದ ಧರಿತ್ರಿ ಭಿಡೆ ಹಾಗೂ ಹಂಸಿನಿ ಭಿಡೆ ಯವರ ಭರತನಾಟ್ಯ ರಂಗಪ್ರವೇಶ

Suddi Udaya
error: Content is protected !!