23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಅಭ್ಯಾಸ್ ಪಿ ಯು ಕಾಲೇಜಿನಲ್ಲಿ ಇಕೋ ಕ್ಲಬ್ ಫೌಂಡೇಶನ್ ತರಬೇತಿ

ಉಜಿರೆ: ಅಭ್ಯಾಸ್ ಪಿ ಯು ಕಾಲೇಜಿನಲ್ಲಿ ಇಕೋ ಕ್ಲಬ್ ತರಬೇತಿಯ ಉದ್ಘಾಟನೆಯು ಅ.4 ರಂದು ಅಭ್ಯಾಸ್ ಸಭಾಂಗಣದಲ್ಲಿ ನಡೆಯಿತು.

ಇಕೋ ಕ್ಲಬ್ ಫೌಂಡೇಶನ್ ತರಭೇತಿ ಕಾರ್ಯಗಾರವನ್ನು ಶ್ರೀಮತಿ ಚೈತ್ರ. ಪೈ ಮತ್ತು ಸಂಪನ್ಮೂಲ ವ್ಯಕ್ತಿ . ಸುನಿಲ್ ಪಿ. ಜೆ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು.

ತರಬೇತಿ ಕಾರ್ಯಾಗಾರದ ಅಧ್ಯಕ್ಷತೆಯನ್ನು ಅಭ್ಯಾಸ್ ಪಿ ಯು ಕಾಲೇಜಿನ ಅಧ್ಯಕ್ಷ ಕಾರ್ತಿಕೇಯ ಎಂ.ಎಸ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀಮತಿ ಚೈತ್ರ. ಪೈ ಮತ್ತು ಸಂಪನ್ಮೂಲ ವ್ಯಕ್ತಿ ಸುನಿಲ್ ಪಿ. ಜೆ ಭಾಗವಹಿಸಿದ್ದರು.

ವೇದಿಕೆಯಲ್ಲಿ ಉಪಪ್ರಾಂಶುಪಾಲರದ ಚಂದ್ರಶೇಖರ ಗೌಡ, ಪ್ರಭಾರ ಪ್ರಾಂಶುಪಾಲರದ ಗುರುಪ್ರಸಾದ್ ಭಟ್ ಮತ್ತು ಆಡಳಿತಧಿಕಾರಿ ಪ್ರಮೋದ್ ಗೌಡ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಜೀವಶಾಸ್ತ್ರ ವಿಭಾಗದ ಮುಖ್ಯಸ್ಥೆ ಸುಮಲತಾ .ಜಿ ಅವರು ಮುಖ್ಯ ಸಂಯೋಜಕರಾಗಿ ಕಾರ್ಯ ನಿರ್ವಹಿಸಿದರು. ಪಿ.ಆರ್.ಓ ಧನಂಜಯ ಹಾಗೂ ಎಲ್ಲಾ ಬೋಧಕೇತರ ಸಿಬ್ಬಂದಿ ವರ್ಗದವರೂ, ಸಹಾಯಕ ವೃಂದದವರು ಹಾಗೂ ವಿಧ್ಯಾರ್ಥಿಗಳು ಭಾಗವಹಿಸಿದ್ದರು , ವಿಧ್ಯಾರ್ಥಿ ಪ್ರೀತಿ ಭೂಮಿ ಪ್ರಾರ್ಥನೆಗೈದರು, ವಿಜ್ಞಾನ ವಿಭಾಗದ ಸ್ವಾತಿ ಸ್ವಾಗತಿಸಿದರು, ವಿಧ್ಯಾರ್ಥಿ ತರುಣ್ ಮತ್ತು ಲಕ್ಷ್ಮಿ ನಾರಾಯಣ ನಿರೂಪಿಸಿದರು, ವಿದ್ಯಾರ್ಥಿ ಶ್ರೀಮಾ ವಂದಿಸಿದರು.

Related posts

ರಾಷ್ಟ್ರಮಟ್ಟದ ನೃತ್ಯೋತ್ಸವ: ಧರಿತ್ರಿ ಭಿಡೆ ದ್ವಿತೀಯ

Suddi Udaya

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯಿಂದ ದ್ವಿತೀಯ ಸೋಪಾನ, ಗರಿ, ಚರಣ ಪರೀಕ್ಷೆ

Suddi Udaya

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಹೊಸ ತಿರುವು: ಪ್ರಕರಣದ ತನಿಖೆಯ ವರದಿ ಸಲ್ಲಿಸುವಂತೆ ಸಿಬಿಐಗೆ ಸುಪ್ರೀಂ ಕೋರ್ಟ್ ಸೂಚನೆ

Suddi Udaya

ಮದ್ದಡ್ಕ ಸಮೃದ್ಧಿ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ

Suddi Udaya

ಧರ್ಮಸ್ಥಳ: ಮುಳಿಕ್ಕಾರ್ ಭಾರಿ ಗಾಳಿ ಮಳೆಗೆ ಹಾನಿಯಾದ ಮನೆಗೆ ಧರ್ಮಸ್ಥಳ ಗ್ರಾ.ಪಂ. ನಿಂದ ಆರ್ಥಿಕ ನೆರವು

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸ್ವಾಮಿಗಳ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!