25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಮಹಮ್ಮಾಯಿ ಭೈರವ ಗುಡಿಯ ಶಿಲಾನ್ಯಾಸ

ಉರುವಾಲು: ಶ್ರೀ ಮಹಮ್ಮಾಯಿ ದೇವಸ್ಥಾನ ಶಿವಾಜಿನಗರ ಉರುವಾಲು ಇಲ್ಲಿ ಮಹಮ್ಮಾಯಿದೇವಿ ಮತ್ತು ಭೈರವ ಗುಡಿಯ ಶಿಲಾನ್ಯಾಸ ಕಾರ್ಯಕ್ರಮವು ತಂತ್ರಿಗಳಾದ ಗಣೇಶ್ ಉಜಿರೆ, ಇವರ ನೇತೃತ್ವದಲ್ಲಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರ ಉಪಸ್ಥಿತಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಸೀತಾರಾಮ ಮಡಿವಾಳ ಪುತ್ತೂರು ತಾಲೂಕು, ಮರಾಠಿ ಸಂಘದ ಅಧ್ಯಕ್ಷ ಗ್ರಾಮ ಪಂಚಾಯಿತಿ ಸದಸ್ಯರು ಶ್ರೀ ಗಣೇಶ ಭಜನಾ ಮಂಡಳಿಯ ಅಧ್ಯಕ್ಷರು ಊರಿನ ಗಣ್ಯರಾದ ಸುನಿಲ್ ಕುಮಾರ್ ಅಣವು , ರೋಹಿತ್ ಶೆಟ್ಟಿ , ಪ್ರವೀಣ್ ರೈ , ತಾಲೂಕು ಮರಾಠಿ ಸಂಘದ ಅಧ್ಯಕ್ಷ ಸತೀಶ್ ಎಚ್ ಎಲ್, ಚೆನ್ನಕೇಶವ ನಾಯ್ಕ ಶ್ರೀ ಮಹಮ್ಮಾಯಿ ಮರಾಠಿ ಸಮಾಜ ಸೇವಾ ಸಂಘದ ಅಧ್ಯಕ್ಷ ಸೀತಾರಾಮ ನಾಯ್ಕ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸುರೇಶ ಎಚ್ ಎಲ್ ಹಾಗೂ ರಾಘವ ನಾಯ್ಕ ಶ್ರೀ ಜಲದುರ್ಗ ಕಾಯರ್ಪಾಡಿ, ವಿನೋದ್ ನಾಯ್ಕ ,ಕಾರ್ಯದರ್ಶಿ ಉಮೇಶ್ ನಾಯ್ಕ, ಕುಶಾಲಪ್ಪ ಮತ್ರ ಕುಮೇರ್ , ಗೌರವ ಸಲಹೆಗಾರರು, ಊರ ಸಮಸ್ತರು ಉಪಸ್ಥಿತರಿದ್ದರು.

Related posts

ಉಜಿರೆ: ಶ್ರೀ.ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ಸ್ ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ರವರಿಗೆ ಶ್ರದ್ಧಾಂಜಲಿ

Suddi Udaya

ಪಾರೆಂಕಿ ಶ್ರೀ ನಾರಾಯಣ ಗುರು ಸೇವಾ ಸಂಘದ ನೂತನ ಸಮಿತಿ ರಚನೆ

Suddi Udaya

ಸಂಸದ ಬ್ರಿಜೇಶ್ ಚೌಟ, ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya

ಎಸ್.ಡಿ.ಎಂ ಕಾಲೇಜು : ದೆಹಲಿಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗಿಯಾದ ಕೆಡೆಟ್ ಗಳಿಗೆ ಅಭಿನಂದನಾ ಸಮಾರಂಭ

Suddi Udaya

ಎ.12: ಕೊಕ್ಕಡ ಮಾಸ್ತಿಕಲ್ಲುಮಜಲುನಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya
error: Content is protected !!