July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ಕೆಟ್ಟು ನಿಂತ ಕೆ.ಎಸ್.ಆರ್.ಟಿ.ಸಿ ಬಸ್ಸು, ಟ್ರಾಫಿಕ್ ಜಾಮ್

ಗುರುವಾಯನಕೆರೆ: ಇಲ್ಲಿಯ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸೊಂದು ಹಾಳಾಗಿ ನಿಂತಿದ್ದು, ಕಿಲೋಮೀಟರ್ ವರೆಗೆ ಟ್ರಾಫಿಕ್ ಜಾಮ್ ಉಂಟಾದ ಘಟನೆ ಅ.6 ರಂದು ನಡೆದಿದೆ.

ರಸ್ತೆಯಲ್ಲಿಯೇ ಕೆಟ್ಟು ನಿಂತ ಪರಿಣಾಮ ಗಂಟೆಗಟಲ್ಲೇ ಟ್ರಾಫಿಕ್ ಜಾಮ್ ಉಂಟಾಗಿ, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಇದೀಗ ಬಸ್ಸು, ಲಾರಿ ಸಹಿತ ವಾಹನಗಳು ಮೆಸ್ಕಾಂ ರಸ್ತೆಯಾಗಿ ಗೇರುಕಟ್ಟೆಯ ಮೂಲಕ ಪರ್ಯಾಯ ರಸ್ತೆಯಲ್ಲಿ ಸಾಗುತ್ತಿದೆ.

Related posts

ಭಾರೀ ಹದಗೆಟ್ಟ ಕಳಿಯ ದೇರ್ಜಾಲು ರಸ್ತೆ: ಅಭಿವೃದ್ಧಿಗೆ ಗ್ರಾಮಸ್ಥರ ಆಗ್ರಹ

Suddi Udaya

ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ಅನುಮತಿ ದೊರಕಿರುವ ಬಗ್ಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ಸ್ಪಷ್ಟೀಕರಣ

Suddi Udaya

ಲೇಖಕಿ ಶ್ವೇತಾ ದಿಲೀಪ್ ರವರ ಕೃತಿ “ಜೀವನದ ಬೆಳಕು” ಪುಸ್ತಕ ಬಿಡುಗಡೆ

Suddi Udaya

ಕೊಕ್ಕಡ : ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಬಂಗೇರರು ನಡೆದ ದಾರಿಯಲ್ಲಿ ನಾವೆಲ್ಲರೂ ಸಾಗುವ ಮೂಲಕ ಅವರಿಗೆ ನಿಜವಾದ ಶ್ರದ್ದಾಂಜಲಿ ಸಲ್ಲಿಸೋಣ……

Suddi Udaya

ವಾಣಿ ಕಾಲೇಜಿನಲ್ಲಿ ನಿಹಾರ್ ಎಸ್. ಆರ್‌ಗೆ ಅಭಿನಂದನೆ

Suddi Udaya
error: Content is protected !!