September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೈಲಂಗಡಿ ಶ್ರೀ ಸೋಮನಾಥೇಶ್ವರ ಭಜನಾ ತಂಡದಿಂದ ಧಾರ್ಮಿಕ ಕ್ಷೇತ್ರಗಳ ಪ್ರವಾಸ

ತೋಟತ್ತಾಡಿ :ಶ್ರೀ ಸೋಮನಾಥೇಶ್ವರ ಭಜನಾ ತಂಡ ಬೈಲಂಗಡಿ, ತೋಟತ್ತಾಡಿ ಇದರ ವತಿಯಿಂದ ಮೂರನೇ ಬಾರಿ ಧಾರ್ಮಿಕ ಕ್ಷೇತ್ರಗಳ ಪ್ರವಾಸವನ್ನು ಹಮ್ಮಿಕೊಳ್ಳಳಾಯಿತು. ಹಾಸನ ಜಿಲ್ಲೆಯ ಸಖರಾಯನ ಪಟ್ಟಣ ಅಯ್ಯನಕೆರೆ ವೀಕ್ಷಿಸಿ, ಹಳೆಬೀಡು ಹೊಯ್ಸಳೇಶ್ವರ ದೇವಸ್ಥಾನ , ಹೇಮಾವತಿ ಡ್ಯಾಮ್, ನಂತರ ಬೇಲೂರು ಚೆನ್ನಕೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರವಾಸ ಸಂಪನ್ನಗೊಂಡಿತು.

ಪ್ರವಾಸದಲ್ಲಿ ಭಜನಾ ತಂಡದ ಸದಸ್ಯರು, ಬೈಲಂಗಡಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ದಿವಾಕರ ಪೂಜಾರಿ ಕಳೆಂಜೊಟ್ಟು, ಸದಸ್ಯರುಗಳಾದ ಸನತ್ ಕುಮಾರ್ ಮೂರ್ಜೆ, ದಿನೇಶ್ ನಾಯ್ಕ್ ಕೋಟೆ, ವಿಜಯ ಗೌಡ ಅಗರಿ, ಶ್ರೀಮತಿ ಚಂದ್ರಾವತಿ ಗೌಡ ಪರಾರಿ ಭಜನಾ ಮಂಡಳಿ ಅಧ್ಯಕ್ಷ ಕುಶಾಲಪ್ಪ ಗೌಡ ಅಗರಿ, ಉಪಾಧ್ಯಕ್ಷ ಶ್ರೀನಿವಾಸ ಗೌಡ ಕಲ್ಲರಿಗೆ, ಪ್ರವೀಣ್ ಗೌಡ ಬಾರೆ, ಜಾತ್ರೋತ್ಸವ ಸಮಿತಿಯ ಕಾರ್ಯದರ್ಶಿ ಶಶಿಧರ ಗೌಡ ಪಿತ್ತಿಲು, ಉಪಾಧ್ಯಕ್ಷ ಜಯಂತ ಗೌಡ ಪರಾರಿ, ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಅಧ್ಯಕ್ಷೆ ಶ್ರೀಮತಿ ಶೋಭಾ ಗೌಡ ಬಳ್ಳಿ, ಜತೆ ಕಾರ್ಯದರ್ಶಿ ಶ್ರೀಮತಿ ದಿವ್ಯ ಗೌಡ ಅಗರಿ ಸದಸ್ಯರುಗಳಾದ ಶ್ರೀಮತಿ ಶೋಭಾ ಬರಮೇಲು, ಶ್ರೀಮತಿ ಪ್ರೇಮ ಬರಮೇಲು ಮತ್ತು ಭಜನಾ ತಂಡದ ಸದಸ್ಯರ ಹೆತ್ತವರು ಭಾಗವಹಿಸಿದರು.

Related posts

ಗುರುವಾಯನಕೆರೆಯ ‘ಕೆರೆ’ ಗೆ ಲೋಕಾಯುಕ್ತ ನ್ಯಾಯಾಮೂರ್ತಿ ಭೇಟಿ, ಪರಿಶೀಲನೆ

Suddi Udaya

ಹಾಡುಹಗಲೇ ಚರ್ಚ್ ರೋಡ್ ಬಳಿ ನಿಲ್ಲಿಸಿದ್ದ ಬೈಕ್ ನಾಪತ್ತೆ

Suddi Udaya

ನಾರಾವಿ ಸಂತ ಅಂತೋನಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ಎಂಎಸ್ ದೇವಿಗೆ ಅಭಿನಂದನೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Suddi Udaya
error: Content is protected !!