September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮರೋಡಿಯ ವಸಂತ ಕುಮಾರ್ ಹಾರೋದ್ದು ರವರಿಂದ ದೇಹ ದಾನಕ್ಕೆ ನೋಂದಣಿ

ಬೆಳ್ತಂಗಡಿ: ವೈದ್ಯಕೀಯ ಶಿಕ್ಷಣ ಮತ್ತು ವೈಜ್ಞಾನಿಕ ಸಂಶೋಧನಾ ಉದ್ದೇಶಕ್ಕಾಗಿ ಬಿಜೈ ಕೆ.ಎಮ್.ಸಿ ಮಂಗಳೂರು ಆಸ್ಪತ್ರೆಗೆ ವಸಂತ ಕುಮಾರ್ ಹಾರೋದ್ದು ರವರು ದೇಹ ದಾನಕ್ಕಾಗಿ ಹೆಸರು ನೋಂದಾಯಿಸಿ ಮಾದರಿ ಎನಿಸಿಕೊಂಡಿದ್ದಾರೆ.

ಇವರು ಮರೋಡಿ ಗ್ರಾಮದ ಅಮ್ಮ ನಿವಾಸದ ಹಾರೊದ್ದು ನಿವಾಸಿಯಾಗಿದ್ದಾರೆ.

Related posts

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಾಸಬೆ

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ ಹಾಗೂ ಮೆಗಾ ಪೋಷಕರ ಸಭೆ

Suddi Udaya

ಬೆಳ್ತಂಗಡಿ: ತಾಲೂಕು ಕಚೇರಿಯಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ಉಜಿರೆ: ಜಿ.ಪಂ ಮಾಜಿ ಸದಸ್ಯ ತುಂಗಪ್ಪ ಗೌಡ ಮರಕಡ ನಿಧನ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಭವ್ಯ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಜಯನಗರ-ಗುರಿಪಳ್ಳದಲ್ಲಿ ರಕ್ತದಾನ ಶಿಬಿರ: ರಕ್ತದಾನ ಮಾಡಿ ಅಮೂಲ್ಯ ಜೀವಗಳನ್ನು ಉಳಿಸಿ : ಡಾ| ಗೋಪಾಲ ಕೃಷ್ಣ ಕೆ.

Suddi Udaya
error: Content is protected !!