March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ರಂಗ ಮಂದಿರ ನಿರ್ಮಾಣಕ್ಕೆ ಅನುದಾನಕ್ಕೆ ಮನವಿ

ಲಾಯಿಲ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆ ಲಾಯಿಲ ಬೆಳ್ಳಿ ಹಬ್ಬದ ಸಂಭ್ರಮದಲ್ಲಿದ್ದು, ಈ ಶಾಲಾ ಆವರಣಕ್ಕೆ ಮೇಲ್ಟಾವಣಿ ಅಳವಡಿಸಲು ಅನುದಾನಕ್ಕೆ ಶಿಫಾರಸ್ಸು ಮಾಡುವಂತೆ ಮಂಗಳೂರಿನಲ್ಲಿ ಇಂಧನ ಸಚಿವರಾದ ಕೆ.ಜೆ ಜಾರ್ಜ್ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಪ್ರಮುಖರಾದ ಪ್ರವೀಣ್ ಹಳ್ಳಿ ಮನೆ
ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರೇಜಿ ಜಾರ್ಜ್, ಶಾಲಾ ಆಡಳಿತ ಅಧಿಕಾರಿಗಳಾದ ಸಿಸ್ಟರ್ ಲಿಂಡ, ಸಿಸ್ಟರ್ ಮೇಲ್ವಿನ್, ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಅರುಣ್ ಲೋಬೊ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಪಟ್ರಮೆ: ಕೆರೆಮನೆ ನಿವಾಸಿ ಸದಾಶಿವ ನಿಧನ

Suddi Udaya

ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಳ್ಳಾಜೆಯವರಿಂದ ಮತದಾನ

Suddi Udaya

ಸೋಣಂದೂರು: ಜಿಲ್ಲಾಮಟ್ಟದ ಪುರುಷರ 55 ಕೆಜಿ ವಿಭಾಗದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಹ್ಯಾಂಡ್‌ಬಾಲ್ ಪಂದ್ಯಾಟ

Suddi Udaya

ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷರಾಗಿ ಶುಭಕರ್ ಪೂಜಾರಿ, ಕಾರ್ಯದರ್ಶಿಯಾಗಿ ರಕ್ಷಿತ್ ಬಂಗೇರ

Suddi Udaya

ಪಟ್ರಮೆ ಗೆಳೆಯರ ಬಳಗದಿಂದ ಗಣೇಶ ಚತುರ್ಥಿ ಪ್ರಯುಕ್ತ ಅನಾರು ಶಾಲೆಯಲ್ಲಿ ಶ್ರಮದಾನ

Suddi Udaya
error: Content is protected !!