ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಬಾಜೆ : ಅರಂಪಾದೆಯಲ್ಲಿ ಕೃಷಿ ತೋಟವನ್ನು ಅರಣ್ಯ ಇಲಾಖೆಯವರು ತೆರವುಗೊಳಿಸಿದ ಹಿನ್ನೆಲೆ, ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

ಶಿಬಾಜೆ :ಇಲ್ಲಿಯ ಅರಂಪಾದೆ ಎಂಬಲ್ಲಿ ಕಳೆದ ಹಲವು ವರ್ಷಗಳಿಂದ ವಾಸವಿದ್ದ ಒ. ಪಿ. ಜಾರ್ಜ್ ಅವರ ರಬ್ಬರ್ ಕೃಷಿ ತೋಟವನ್ನು ಅರಣ್ಯ ಇಲಾಖೆಯವರು ತೆರವುಗೊಳಿಸಲಾದ ಹಿನ್ನೆಲೆಯಲ್ಲಿ ಇಂದು (ಅ.6) ಶಾಸಕ ಹರೀಶ್ ಪೂಂಜರವರು ಪ್ರದೇಶಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಗ್ರಾ. ಪಂ. ನಿಕಟಪೂರ್ವಧ್ಯಕ್ಷ ರತೀಶ್ ಬೆಂಗಳ, ಉಪಾಧ್ಯಕ್ಷ ವಿನಯಚಂದ್ರ, ಶಿಶಿಲ ಗ್ರಾ. ಪಂ. ನಿಕಟಪೂರ್ವಧ್ಯಕ್ಷ ಸಂದೀಪ್, ಇನ್ನಿತರರು ಉಪಸ್ಥಿತರಿದ್ದರು.

Related posts

ದಿ. ಎನ್ ಪದ್ಮನಾಭ ಮಾಣಿಂಜ ರವರ ಮೊದಲ ವರ್ಷದ ಪುಣ್ಯಸ್ಮರಣೆ ಆಚರಣೆ

Suddi Udaya

ಕುತ್ಲೂರು ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಬೃಹತ್ ಆಧಾರ್ ನೋಂದಣಿ/ತಿದ್ದುಪಡಿ, ಅಪಘಾತ ಹಾಗೂ ಆರೋಗ್ಯ ವಿಮೆ ಮೇಳ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮುಂಡಾಜೆ ಮಂಜುಶ್ರೀ ಭಜನಾ ಮಂಡಳಿಗೆ ಆರ್ಥಿಕ ನೆರವು

Suddi Udaya

ನಿಡ್ಲೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಧರ್ಮಸ್ಥಳ ಭಜನಾ ಕಮ್ಮಟದಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳಿಗೆ ಅವಕಾಶ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ

Suddi Udaya
error: Content is protected !!