September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಮಹಮ್ಮಾಯಿ ಭೈರವ ಗುಡಿಯ ಶಿಲಾನ್ಯಾಸ

ಉರುವಾಲು: ಶ್ರೀ ಮಹಮ್ಮಾಯಿ ದೇವಸ್ಥಾನ ಶಿವಾಜಿನಗರ ಉರುವಾಲು ಇಲ್ಲಿ ಮಹಮ್ಮಾಯಿದೇವಿ ಮತ್ತು ಭೈರವ ಗುಡಿಯ ಶಿಲಾನ್ಯಾಸ ಕಾರ್ಯಕ್ರಮವು ತಂತ್ರಿಗಳಾದ ಗಣೇಶ್ ಉಜಿರೆ, ಇವರ ನೇತೃತ್ವದಲ್ಲಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರ ಉಪಸ್ಥಿತಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಸೀತಾರಾಮ ಮಡಿವಾಳ ಪುತ್ತೂರು ತಾಲೂಕು, ಮರಾಠಿ ಸಂಘದ ಅಧ್ಯಕ್ಷ ಗ್ರಾಮ ಪಂಚಾಯಿತಿ ಸದಸ್ಯರು ಶ್ರೀ ಗಣೇಶ ಭಜನಾ ಮಂಡಳಿಯ ಅಧ್ಯಕ್ಷರು ಊರಿನ ಗಣ್ಯರಾದ ಸುನಿಲ್ ಕುಮಾರ್ ಅಣವು , ರೋಹಿತ್ ಶೆಟ್ಟಿ , ಪ್ರವೀಣ್ ರೈ , ತಾಲೂಕು ಮರಾಠಿ ಸಂಘದ ಅಧ್ಯಕ್ಷ ಸತೀಶ್ ಎಚ್ ಎಲ್, ಚೆನ್ನಕೇಶವ ನಾಯ್ಕ ಶ್ರೀ ಮಹಮ್ಮಾಯಿ ಮರಾಠಿ ಸಮಾಜ ಸೇವಾ ಸಂಘದ ಅಧ್ಯಕ್ಷ ಸೀತಾರಾಮ ನಾಯ್ಕ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸುರೇಶ ಎಚ್ ಎಲ್ ಹಾಗೂ ರಾಘವ ನಾಯ್ಕ ಶ್ರೀ ಜಲದುರ್ಗ ಕಾಯರ್ಪಾಡಿ, ವಿನೋದ್ ನಾಯ್ಕ ,ಕಾರ್ಯದರ್ಶಿ ಉಮೇಶ್ ನಾಯ್ಕ, ಕುಶಾಲಪ್ಪ ಮತ್ರ ಕುಮೇರ್ , ಗೌರವ ಸಲಹೆಗಾರರು, ಊರ ಸಮಸ್ತರು ಉಪಸ್ಥಿತರಿದ್ದರು.

Related posts

ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರೂ. 3 ಕೋಟಿ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಫುಟ್ಬಾಲ್ ಕ್ರೀಡಾಂಗಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಶಿರ್ಲಾಲು: ಸುನಿಲ್ ಕುಮಾರ್ ಜೈನ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya

ಕನ್ಯಾಡಿ 2 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಹಾಗೂ “ಪೋಷಕರ – ಶಿಕ್ಷಕರ ಸಭೆ

Suddi Udaya

ನಿಡ್ಲೆ ಗ್ರಾ.ಪಂ. ಅಧ್ಯಕ್ಷರಾಗಿ ಶ್ಯಾಮಲ, ಉಪಾಧ್ಯಕ್ಷರಾಗಿ ರುಕ್ಮಯ್ಯ ಪೂಜಾರಿ ಆಯ್ಕೆ

Suddi Udaya

ದಿಡುಪೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ 40 ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅ.11: ಗುರುವಾಯನಕೆರೆಯಲ್ಲಿ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

Suddi Udaya
error: Content is protected !!