24 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ಕೆಟ್ಟು ನಿಂತ ಕೆ.ಎಸ್.ಆರ್.ಟಿ.ಸಿ ಬಸ್ಸು, ಟ್ರಾಫಿಕ್ ಜಾಮ್

ಗುರುವಾಯನಕೆರೆ: ಇಲ್ಲಿಯ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸೊಂದು ಹಾಳಾಗಿ ನಿಂತಿದ್ದು, ಕಿಲೋಮೀಟರ್ ವರೆಗೆ ಟ್ರಾಫಿಕ್ ಜಾಮ್ ಉಂಟಾದ ಘಟನೆ ಅ.6 ರಂದು ನಡೆದಿದೆ.

ರಸ್ತೆಯಲ್ಲಿಯೇ ಕೆಟ್ಟು ನಿಂತ ಪರಿಣಾಮ ಗಂಟೆಗಟಲ್ಲೇ ಟ್ರಾಫಿಕ್ ಜಾಮ್ ಉಂಟಾಗಿ, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಇದೀಗ ಬಸ್ಸು, ಲಾರಿ ಸಹಿತ ವಾಹನಗಳು ಮೆಸ್ಕಾಂ ರಸ್ತೆಯಾಗಿ ಗೇರುಕಟ್ಟೆಯ ಮೂಲಕ ಪರ್ಯಾಯ ರಸ್ತೆಯಲ್ಲಿ ಸಾಗುತ್ತಿದೆ.

Related posts

ನಾಳೆ( ಮೇ 20): ದೇಶಾದ್ಯಂತ  ಮೆಡಿಕಲ್ ಶಾಪ್‌ಗಳು ಬಂದ್

Suddi Udaya

ನವೀನ್ ನೆರಿಯ ವಿರುದ್ದ ದಾಖಲಾಗಿದ್ದ ದ್ವೇಷ ಭಾಷಣ ಪ್ರಕರಣ‌ ವಜಾಗೊಳಿಸಿದ ಹೈಕೋರ್ಟ್

Suddi Udaya

ಬಜಿರೆ ಪಾಲ್ದ್ಯಾರು ಮನೆಯ ಶ್ರೀಮತಿ ಚಿನ್ನಮ್ಮ ನಿಧನ

Suddi Udaya

ಇಂದಬೆಟ್ಟು: ಬಂಗಾಡಿ ಪರಿಸರದಲ್ಲಿ ನೆಟ್ವರ್ಕ್ ಸಮಸ್ಯೆ: ಬಗೆಹರಿಸುವಂತೆ ಸ್ಥಳೀಯರ ಆಗ್ರಹ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ: ಅವೈದಿಕ ಪರಂಪರೆಯ ದೈವರಾಧನೆ ಹಾಗೂ ದೈವರಾಧನೆಯಲ್ಲಿ ಬಂಟರು-ಚರ್ಚಾಗೋಷ್ಠಿ

Suddi Udaya

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಬಕ್ರೀದ್ ಆಚರಣೆ

Suddi Udaya
error: Content is protected !!