23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ಕೆಟ್ಟು ನಿಂತ ಕೆ.ಎಸ್.ಆರ್.ಟಿ.ಸಿ ಬಸ್ಸು, ಟ್ರಾಫಿಕ್ ಜಾಮ್

ಗುರುವಾಯನಕೆರೆ: ಇಲ್ಲಿಯ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸೊಂದು ಹಾಳಾಗಿ ನಿಂತಿದ್ದು, ಕಿಲೋಮೀಟರ್ ವರೆಗೆ ಟ್ರಾಫಿಕ್ ಜಾಮ್ ಉಂಟಾದ ಘಟನೆ ಅ.6 ರಂದು ನಡೆದಿದೆ.

ರಸ್ತೆಯಲ್ಲಿಯೇ ಕೆಟ್ಟು ನಿಂತ ಪರಿಣಾಮ ಗಂಟೆಗಟಲ್ಲೇ ಟ್ರಾಫಿಕ್ ಜಾಮ್ ಉಂಟಾಗಿ, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಇದೀಗ ಬಸ್ಸು, ಲಾರಿ ಸಹಿತ ವಾಹನಗಳು ಮೆಸ್ಕಾಂ ರಸ್ತೆಯಾಗಿ ಗೇರುಕಟ್ಟೆಯ ಮೂಲಕ ಪರ್ಯಾಯ ರಸ್ತೆಯಲ್ಲಿ ಸಾಗುತ್ತಿದೆ.

Related posts

ಉಜಿರೆ ಎಸ್ ಡಿ ಎಂ ಕಾಲೇಜಿಗೆ ಡಾ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶೇಷ ಕಾರ್ಯಾಗಾರ

Suddi Udaya

ಅನಾರು : ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವ: “ಅನಾರ್ ಡ್ ಓಂಕಾರ್” ಆಲ್ಬಮ್ ಸಾಂಗ್ ಬಿಡುಗಡೆ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಉ.ಹಿ.ಪ್ರಾ. ಶಾಲಾ ಬಾಲಕಿಯರ ತಂಡ ದ್ವಿತೀಯ

Suddi Udaya

ವ್ಯಾಪಾರ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಮಾಡಿದ ಗಣನೀಯ ಸೇವೆಯನ್ನು ಪರಿಗಣಿಸಿ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನರವರಿಗೆ ” ಕನ್ನಡ ರಾಜ್ಯೋತ್ಸವ ಪ್ರಶಸ್ತಿ”

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾದರಿಯಾದ ಅಳದಂಗಡಿಯ ಹೇಮಚಂದ್ರ

Suddi Udaya
error: Content is protected !!