ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನೆರಿಯ: ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಮನೆ ಸಂಪೂರ್ಣ ಹಾನಿ

ಬೆಳ್ತಂಗಡಿ : ನೆರಿಯ ಗ್ರಾಮದ ಕಡ್ಡಿಬಾಗಿಲು ನಿವಾಸಿ ಹರೀಶ್.ವಿ ಎಂಬವರ ಮನೆಯಲ್ಲಿ ಬೆಂಕಿ ಅನಾಹುತ ಉಂಟಾಗಿ ಮನೆ ಸಂಪೂರ್ಣ ಸುಟ್ಟು ಹೋದ ಘಟನೆ ಅ.6 ರಂದು ರಾತ್ರಿ ನಡೆದಿದೆ.

ಘಟನೆಯ ವೇಳೆ ಮನೆಯಲ್ಲಿ ಯಾರು ಇಲ್ಲದ ಕಾರಣ ಯಾವುದೇ ಸಾವು ನೋವು ಉಂಟಾಗಿಲ್ಲ. ಹರೀಶ್ ಅವರು ಭಜನೆ ಗುರುಗಳಾಗಿದ್ದು ಅವರು ತಮ್ಮ ತಂಡದೊಂದಿಗೆ ಬೇರೆಡೆ ತೆರಳಿದ್ದರು. ಪತ್ನಿ ಹಾಗೂ ಒಬ್ಬಳು ಮಗಳು ತವರು ಮನೆಗೆ ಹೋಗಿದ್ದರು. ಇನ್ನಿಬ್ಬರು ಮಕ್ಕಳು ಮನೆಯಲ್ಲಿ ಇದ್ದರು. ಅವರು ಸಂಜೆಯ ವೇಳೆ ಪಕ್ಕದ ಮನೆಗೆ ಹೋಗಿದ್ದರು. ಬಳಿಕ ರಾತ್ರಿ ಬೆಂಕಿ ಅನಾಹುತ ಉಂಟಾಗಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಮನೆಗೆ ಬೆಂಕಿ ಹೇಗೆ ತಗುಲಿದೆ ಎಂಬುದು ಇನ್ನಷ್ಟೆ ತಿಳಿದು ಬರಬೇಕಾಗಿದೆ. ಬೆಂಕಿಯ ಕೆನ್ನಲಿಗೆ ಮನೆಯಲ್ಲಿದ್ದ ವಸ್ತುಗಳೆಲ್ಲ ಸಂಪೂರ್ಣ ಆಹುತಿಯಾಗಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ.

Related posts

ಜು.7: ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ದ್ವಿಸಹಸ್ರ ಮದ್ಯವರ್ಜನ ಶಿಬಿರದ ಸಹಸ್ರಾರು ಮದ್ಯವರ್ಜಿತರ ಸಮಾವೇಶ

Suddi Udaya

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಶ್ರೀ ಉಮಾಮಹೇಶ್ವರ ದೇವರಿಗೆ ಸೀಯಾಳ ಅಭಿಷೇಕ ಹಾಗೂ ವಿಶೇಷ ಪೂಜೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಆಟಿದ ನೆಂಪು’ ಕಾರ್ಯಕ್ರಮ

Suddi Udaya

ಮಹಾಕುಂಭಮೇಳದಲ್ಲಿ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ಸಿಬ್ಬಂದಿಗಳಿಂದ ಪುಣ್ಯ ಸ್ನಾನ

Suddi Udaya

ಅರಳಿ ಮಿತ್ರ ಮಹಿಳಾ ಮಂಡಳಿ ಮತ್ತು ಮಿತ್ರ ಯುವಕ ಮಂಡಲ ಜಂಟಿ ಆಶ್ರಯದಲ್ಲಿ ಕೇಸರ್ ದ ಗೊಬ್ಬು

Suddi Udaya
error: Content is protected !!