25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಶಕ್ತ ಕುಟುಂಬಗಳಿಗೆ ರೂ.46 ಸಾವಿರ ಆರ್ಥಿಕ ನರೆವು

ಬಳಂಜ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಒಟ್ಟುಗೂಡಿಸಿ ಎರಡು ಕುಟುಂಬಗಳಿಗೆ ರೂ 46 ಸಾವಿರ ಆರ್ಥಿಕ ನೆರವು ನೀಡಲಾಯಿತು.

ಬಳಂಜ ಗ್ರಾಮದ ಬಿರ್ಮನೊಟ್ಟು ನಿವಾಸಿ ಶಿವಾನಂದ ಅವರು ಬ್ರೈನ್ ಎಮರೇಜ್ ನಿಂದ ನಿಧನರಾಗಿದ್ದು ಆರ್ಥಿಕವಾಗಿ ತೀರಾ ಹಿಂದುಳಿದಿದ್ದು ಅವರ ಕುಟುಂಬಕ್ಕೆ ರೂ 30 ಸಾವಿರ ಹಾಗೂ ಕಾಪಿನಡ್ಕ ಗಾಂಧೀನಗರ ನಿವಾಸಿ ಮೀನಾಕ್ಷಿಯವರು ಕ್ಯಾನ್ಸರ್ ನಿಂದ ಬಳಲುತ್ತಿದ್ದು ಅವರ ವೈದ್ಯಕೀಯ ಚಿಕಿತ್ಸೆಗೆ ರೂ 16 ಸಾವಿರವನ್ನು ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳಾದ ಪ್ರವೀಣ್ ಕುಮಾರ್ ಹೆಚ್ ಎಸ್,ಸಂತೋಷ್ ಕುಮಾರ್ ಕಾಪಿನಡ್ಕ, ರಂಜಿತ್ ಪೂಜಾರಿ ಮಜಲಡ್ಡ, ಕೃಷ್ಣಪ್ಪ ಪೂಜಾರಿ ಬೊಂಟ್ರೋಟ್ಟು, ಶರತ್ ಅಂಚನ್ ಬಾಕ್ಯರಡ್ಡ,ಜಗದೀಶ್ ಪೂಜಾರಿ ಬಳ್ಳಿದಡ್ಡ,ಯೋಗೀಶ್ ಪೂಜಾರಿ ಕೊಂಗುಳ,ಪ್ರವೀಣ್ ಡಿ ಕೋಟ್ಯಾನ್, ಸಂಪತ್ ಪಿ ಕೋಟ್ಯಾನ್, ಮುತ್ತಪ್ಪ ಪೂಜಾರಿ ಗಾಂಧಿನಗರ ಉಪಸ್ಥಿತರಿದ್ದರು.

Related posts

ಎಕ್ಸೆಲ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ರಾಷ್ಟ್ರೀಯ ವಿಜ್ಞಾನ ಒಲಿಂಪಿಯಾಡ್‌ನಲ್ಲಿ ಅಭೂತಪೂರ್ವ ಸಾಧನೆ

Suddi Udaya

ಸುಲ್ಕೇರಿ ಶ್ರೀರಾಮ ಶಿಶು ಮಂದಿರ, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆಯಲ್ಲಿ ಸಾಂಸ್ಕೃತಿಕ ವೈಭವ

Suddi Udaya

ಐಪಿಎಲ್ ಪಂದ್ಯಾಟದಲ್ಲಿ ಹರೀಶ್ ಪೂಂಜರ ಭಾವಚಿತ್ರ ಪ್ರದಶಿ೯ಸಿದ ಅಭಿಮಾನಿಗಳು: ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್

Suddi Udaya

ಬೆಳಾಲು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಗ್ರಾಮ ಸಮಿತಿಯ ವಾರ್ಷಿಕ ಕ್ರೀಡಾಕೂಟ

Suddi Udaya

ಉಜಿರೆ: ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಬೆಳ್ತಂಗಡಿ: ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ

Suddi Udaya
error: Content is protected !!