September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮರೋಡಿಯ ವಸಂತ ಕುಮಾರ್ ಹಾರೋದ್ದು ರವರಿಂದ ದೇಹ ದಾನಕ್ಕೆ ನೋಂದಣಿ

ಬೆಳ್ತಂಗಡಿ: ವೈದ್ಯಕೀಯ ಶಿಕ್ಷಣ ಮತ್ತು ವೈಜ್ಞಾನಿಕ ಸಂಶೋಧನಾ ಉದ್ದೇಶಕ್ಕಾಗಿ ಬಿಜೈ ಕೆ.ಎಮ್.ಸಿ ಮಂಗಳೂರು ಆಸ್ಪತ್ರೆಗೆ ವಸಂತ ಕುಮಾರ್ ಹಾರೋದ್ದು ರವರು ದೇಹ ದಾನಕ್ಕಾಗಿ ಹೆಸರು ನೋಂದಾಯಿಸಿ ಮಾದರಿ ಎನಿಸಿಕೊಂಡಿದ್ದಾರೆ.

ಇವರು ಮರೋಡಿ ಗ್ರಾಮದ ಅಮ್ಮ ನಿವಾಸದ ಹಾರೊದ್ದು ನಿವಾಸಿಯಾಗಿದ್ದಾರೆ.

Related posts

ಕೊಕ್ಕಡ: ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 1.25 ಲಕ್ಷ ಲಾಭ

Suddi Udaya

ಬೆಳ್ತಂಗಡಿ ಮಹಿಳಾ ಗ್ರಾಹಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಉಮಾ ಆರ್. ರಾವ್, ಉಪಾಧ್ಯಕ್ಷರಾಗಿ ರಶ್ಮಿ ಪಟವರ್ಧನ್ ಆಯ್ಕೆ

Suddi Udaya

ಖಿಳರ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದ್ ಮಿಲಾದ್

Suddi Udaya

ಬಂದಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬಿ. ವೋಕ್ ಡಿಜಿಟಲ್ ಮೀಡಿಯಾ ಫಿಲ್ಮ್ ಮೇಕಿಂಗ್ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ರೆಖ್ಯ : ಮರದ ಕೊಂಬೆ ಮುರಿದು ಬಿದ್ದು ಮನೆಯ ಛಾವಣಿಗೆ ಹಾನಿ: ಶಿರಾಡಿ ಗ್ರಾಮ ವಿಕಾಸ ತಂಡ ಹಾಗೂ ಕೊಕ್ಕಡ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ದುರಸ್ತಿ ಕಾರ್ಯ

Suddi Udaya
error: Content is protected !!