24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ರಂಗ ಮಂದಿರ ನಿರ್ಮಾಣಕ್ಕೆ ಅನುದಾನಕ್ಕೆ ಮನವಿ

ಲಾಯಿಲ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆ ಲಾಯಿಲ ಬೆಳ್ಳಿ ಹಬ್ಬದ ಸಂಭ್ರಮದಲ್ಲಿದ್ದು, ಈ ಶಾಲಾ ಆವರಣಕ್ಕೆ ಮೇಲ್ಟಾವಣಿ ಅಳವಡಿಸಲು ಅನುದಾನಕ್ಕೆ ಶಿಫಾರಸ್ಸು ಮಾಡುವಂತೆ ಮಂಗಳೂರಿನಲ್ಲಿ ಇಂಧನ ಸಚಿವರಾದ ಕೆ.ಜೆ ಜಾರ್ಜ್ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಪ್ರಮುಖರಾದ ಪ್ರವೀಣ್ ಹಳ್ಳಿ ಮನೆ
ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರೇಜಿ ಜಾರ್ಜ್, ಶಾಲಾ ಆಡಳಿತ ಅಧಿಕಾರಿಗಳಾದ ಸಿಸ್ಟರ್ ಲಿಂಡ, ಸಿಸ್ಟರ್ ಮೇಲ್ವಿನ್, ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಅರುಣ್ ಲೋಬೊ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಪುದುವೆಟ್ಟು: ವಿಷಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ

Suddi Udaya

ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಹಿಂದೂಗಳ ತೆರಿಗೆ ಹಿಂದೂಗಳಿಗೆ ಸಲ್ಲಬೇಕು: ಶಾಸಕ ಹರೀಶ್ ಪೂಂಜ

Suddi Udaya

ಎ.9: ಮಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ವಿರುದ್ಧ ಜನಕ್ರೋಶ ಯಾತ್ರೆ

Suddi Udaya

ಮಂಗಳೂರುನಲ್ಲಿ ಪ್ರಜಾಧ್ವನಿ ಯಾತ್ರೆ : ಬೆಳ್ತಂಗಡಿ ಯಲ್ಲಿ ಪೂರ್ವ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ ಬಿಲ್ಲವ ಸಂಘದಿಂದ ಶಿವಗಿರಿ ಮಠಕ್ಕೆ ಧಾರ್ಮಿಕ ಪ್ರವಾಸ

Suddi Udaya
error: Content is protected !!