September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ರಂಗ ಮಂದಿರ ನಿರ್ಮಾಣಕ್ಕೆ ಅನುದಾನಕ್ಕೆ ಮನವಿ

ಲಾಯಿಲ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆ ಲಾಯಿಲ ಬೆಳ್ಳಿ ಹಬ್ಬದ ಸಂಭ್ರಮದಲ್ಲಿದ್ದು, ಈ ಶಾಲಾ ಆವರಣಕ್ಕೆ ಮೇಲ್ಟಾವಣಿ ಅಳವಡಿಸಲು ಅನುದಾನಕ್ಕೆ ಶಿಫಾರಸ್ಸು ಮಾಡುವಂತೆ ಮಂಗಳೂರಿನಲ್ಲಿ ಇಂಧನ ಸಚಿವರಾದ ಕೆ.ಜೆ ಜಾರ್ಜ್ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಪ್ರಮುಖರಾದ ಪ್ರವೀಣ್ ಹಳ್ಳಿ ಮನೆ
ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರೇಜಿ ಜಾರ್ಜ್, ಶಾಲಾ ಆಡಳಿತ ಅಧಿಕಾರಿಗಳಾದ ಸಿಸ್ಟರ್ ಲಿಂಡ, ಸಿಸ್ಟರ್ ಮೇಲ್ವಿನ್, ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಅರುಣ್ ಲೋಬೊ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಕಡಿರುದ್ಯಾವರ ನಿವಾಸಿ ಅನಿಲ್‌ ಪೂಜಾರಿಯವರ 3 ತಿಂಗಳ ಪುಟ್ಟ ಕಂದನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಎಸ್ ವೈ ಎಸ್ ಗುರುವಾಯನಕೆರೆ ಸರ್ಕಲ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಮಾಸಿಕ ಸಭೆ ಮತ್ತು ಇಫ್ತಾರ್ ಸಮ್ಮಿಲನ

Suddi Udaya

ಪುದುವೆಟ್ಟು ಹಾಲು ಉತ್ಪಾದಕರ ಸಹಕಾರಿ ಸಂಘದ ಕಾಂಗ್ರೆಸ್ ಬೆಂಬಲಿತ ನಿರ್ದೇಶಕ ಮೋಹನ್ ಕೆ ಮತ್ತು ಕುಟುಂಬಸ್ಥರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಬೆಳ್ತಂಗಡಿ-ಕೋರ್ಟು ರಸ್ತೆಯಲ್ಲಿ ಅಪಾಯಕಾರಿ ಗುಂಡಿಗೆ ರೆಡ್ ಟೇಪ್ ಹಾಕಿ ಎಚ್ಚರಿಕೆ

Suddi Udaya

ಮೃತದೇಹ ಹೂತು ಹಾಕಿದ ಪ್ರಕರಣ: 8ನೇ ಗುರುತು ಮಾಡಿದ ಜಾಗದಲ್ಲಿ ಸಿಗದ ಕಳೇಬರ

Suddi Udaya
error: Content is protected !!