37.9 C
ಪುತ್ತೂರು, ಬೆಳ್ತಂಗಡಿ
March 6, 2026
ಪ್ರಮುಖ ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ವೇಣೂರು: ಸುಮಾರು 6ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಿಸುದಾರರಿಗೆ ಹಸ್ತಾಂತರಿಸಿದ ಜಯಂತ್ ಶೆಟ್ಟಿ ಹಕ್ಕೇರಿ

ವೇಣೂರು: ಆರಂಬೋಡಿ ಗ್ರಾಮದ ಕಾಂತರಬೆಟ್ಟು ನಿವಾಸಿ ಹರಿಣಾಕ್ಷಿ ಅವರು ರಸ್ತೆಯಲ್ಲಿ ಕಳೆದುಕೊಂಡಿದ್ದ 6 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗನ್ನು ಜಯಂತ್ ಶೆಟ್ಟಿ ಹಕ್ಕೇರಿ ಅವರು ಹಸ್ತಾoತರ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಹರಿಣಾಕ್ಷಿ ಅವರು ತಾಯಿ ಮನೆಯಿಂದ ಅಳದಂಗಡಿ ಗಂಡನ ಮನೆಗೆ ಆಟೋ ರಿಕ್ಷಾದಲ್ಲಿ ಹೋಗುವಾಗ 6ಲಕ್ಷ ಚಿನ್ನ ಇದ್ದ ಬ್ಯಾಗ್ ಕಳೆದುಕೊಂಡಿದ್ದರು. ಈ ಬ್ಯಾಗ್ ಅಂಗರಕರಿಯ ರಸ್ತೆಯಲ್ಲಿ ಜಯಂತ್ ಶೆಟ್ಟಿ ಹಕ್ಕೇರಿ ಇವರಿಗೆ ಸಿಕ್ಕಿತ್ತು. ಕೂಡಲೇ ಶ್ರೀಮತಿ ಹರಿಣಾಕ್ಷಿ ಇವರ ಗಂಡನಾದ ವಿಶ್ವನಾಥ್ ಬಂಗೇರ ಅಳದಂಗಡಿ ಇವರನ್ನು ಸಂಪರ್ಕಿಸಿ ಹಸ್ತಾoತರ ಮಾಡಿ ಮಾನವೀಯತೆ ಮೆರೆದರು. ಇವರಿಗೆ ಆರಂಬೋಡಿ ಗ್ರಾಮದ ಪ್ರದೀಪ್ ಪಾಣಿಮೇರು, ಜಯಂತ್ ದೇಲೋಡಿ, ರಾಜೇಶ್ ಹುಲಿಮೇರು, ರಿಕ್ಷಾ ಚಾಲಕ ಯತೀಶ್ ಪಾಡ್ಯರು ಸಾಥ್ ನೀಡಿದರು.

Related posts

ಉಜಿರೆ: ಕಾಮಧೇನು ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ರುಡ್ ಸೆಟ್ ಸಂಸ್ಥೆಯ ಶಿಬಿರಾರ್ಥಿಗಳಿಂದ ಸ್ವಚ್ಛತಾ ಹಿ ಸೇವಾ ಅಭಿಯಾನ

Suddi Udaya

ಕಾರಿಂಜ ಶ್ರೀ ವನಶಾಸ್ತಾರ ಮತ್ತು ವೀರಭದ್ರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಉಗ್ರಾಣ , ಕಾರ್ಯಾಲಯ ಹಾಗೂ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಮುಂಡಾಜೆ ವಲಯದ ಕಾನರ್ಪ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಸಂಭ್ರಮದಲ್ಲಿರುವ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಕೆ.ಮೋಹನ್ ಕುಮಾರ್ ರವರಿಂದ ಗೌರವಾರ್ಪಣೆ

Suddi Udaya

ಚಾರ್ಮಾಡಿ ಅರಣ್ಯದಲ್ಲಿ ಭಾರೀ ಬೆಂಕಿ

Suddi Udaya
error: Content is protected !!