22.6 C
ಪುತ್ತೂರು, ಬೆಳ್ತಂಗಡಿ
July 23, 2026
ಪ್ರಮುಖ ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ವೇಣೂರು: ಸುಮಾರು 6ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಿಸುದಾರರಿಗೆ ಹಸ್ತಾಂತರಿಸಿದ ಜಯಂತ್ ಶೆಟ್ಟಿ ಹಕ್ಕೇರಿ

ವೇಣೂರು: ಆರಂಬೋಡಿ ಗ್ರಾಮದ ಕಾಂತರಬೆಟ್ಟು ನಿವಾಸಿ ಹರಿಣಾಕ್ಷಿ ಅವರು ರಸ್ತೆಯಲ್ಲಿ ಕಳೆದುಕೊಂಡಿದ್ದ 6 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗನ್ನು ಜಯಂತ್ ಶೆಟ್ಟಿ ಹಕ್ಕೇರಿ ಅವರು ಹಸ್ತಾoತರ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಹರಿಣಾಕ್ಷಿ ಅವರು ತಾಯಿ ಮನೆಯಿಂದ ಅಳದಂಗಡಿ ಗಂಡನ ಮನೆಗೆ ಆಟೋ ರಿಕ್ಷಾದಲ್ಲಿ ಹೋಗುವಾಗ 6ಲಕ್ಷ ಚಿನ್ನ ಇದ್ದ ಬ್ಯಾಗ್ ಕಳೆದುಕೊಂಡಿದ್ದರು. ಈ ಬ್ಯಾಗ್ ಅಂಗರಕರಿಯ ರಸ್ತೆಯಲ್ಲಿ ಜಯಂತ್ ಶೆಟ್ಟಿ ಹಕ್ಕೇರಿ ಇವರಿಗೆ ಸಿಕ್ಕಿತ್ತು. ಕೂಡಲೇ ಶ್ರೀಮತಿ ಹರಿಣಾಕ್ಷಿ ಇವರ ಗಂಡನಾದ ವಿಶ್ವನಾಥ್ ಬಂಗೇರ ಅಳದಂಗಡಿ ಇವರನ್ನು ಸಂಪರ್ಕಿಸಿ ಹಸ್ತಾoತರ ಮಾಡಿ ಮಾನವೀಯತೆ ಮೆರೆದರು. ಇವರಿಗೆ ಆರಂಬೋಡಿ ಗ್ರಾಮದ ಪ್ರದೀಪ್ ಪಾಣಿಮೇರು, ಜಯಂತ್ ದೇಲೋಡಿ, ರಾಜೇಶ್ ಹುಲಿಮೇರು, ರಿಕ್ಷಾ ಚಾಲಕ ಯತೀಶ್ ಪಾಡ್ಯರು ಸಾಥ್ ನೀಡಿದರು.

Related posts

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ಡಾ. ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅಮಿತ್ ಷಾ ವಿವಾದಾತ್ಮಕ ಹೇಳಿಕೆ ಹಾಗೂ ಸಚಿವೆ ವಿರುದ್ಧ ಸಿ.ಟಿ ರವಿ ಹೇಳಿಕೆ ವಿರೋಧಿಸಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

Suddi Udaya

ಪಟ್ಟೂರು ಹಾಲು ಉತ್ಪದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ವಿಶೇಷ ಪೂಜೆ

Suddi Udaya

ವಲಯಾರಣ್ಯಾಧಿಕಾರಿ ತ್ಯಾಗರಾಜ್ ಅಮಾನತಿಗೆ ಕೆಎಟಿ ತಡೆ: ಕರ್ತವ್ಯಕ್ಕೆ ಹಾಜರು

Suddi Udaya

ಚಾರ್ಮಾಡಿ ಸಾರ್ವಜನಿಕ ಹಿಂದೂ ರುದ್ರ ಭೂಮಿಯ ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ಶಾಸಕ ಹರೀಶ್ ಪೂಂಜರಿಂದ ಭರವಸೆ

Suddi Udaya
error: Content is protected !!