25.5 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ವೇಣೂರು: ಸುಮಾರು 6ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಿಸುದಾರರಿಗೆ ಹಸ್ತಾಂತರಿಸಿದ ಜಯಂತ್ ಶೆಟ್ಟಿ ಹಕ್ಕೇರಿ

ವೇಣೂರು: ಆರಂಬೋಡಿ ಗ್ರಾಮದ ಕಾಂತರಬೆಟ್ಟು ನಿವಾಸಿ ಹರಿಣಾಕ್ಷಿ ಅವರು ರಸ್ತೆಯಲ್ಲಿ ಕಳೆದುಕೊಂಡಿದ್ದ 6 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗನ್ನು ಜಯಂತ್ ಶೆಟ್ಟಿ ಹಕ್ಕೇರಿ ಅವರು ಹಸ್ತಾoತರ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಹರಿಣಾಕ್ಷಿ ಅವರು ತಾಯಿ ಮನೆಯಿಂದ ಅಳದಂಗಡಿ ಗಂಡನ ಮನೆಗೆ ಆಟೋ ರಿಕ್ಷಾದಲ್ಲಿ ಹೋಗುವಾಗ 6ಲಕ್ಷ ಚಿನ್ನ ಇದ್ದ ಬ್ಯಾಗ್ ಕಳೆದುಕೊಂಡಿದ್ದರು. ಈ ಬ್ಯಾಗ್ ಅಂಗರಕರಿಯ ರಸ್ತೆಯಲ್ಲಿ ಜಯಂತ್ ಶೆಟ್ಟಿ ಹಕ್ಕೇರಿ ಇವರಿಗೆ ಸಿಕ್ಕಿತ್ತು. ಕೂಡಲೇ ಶ್ರೀಮತಿ ಹರಿಣಾಕ್ಷಿ ಇವರ ಗಂಡನಾದ ವಿಶ್ವನಾಥ್ ಬಂಗೇರ ಅಳದಂಗಡಿ ಇವರನ್ನು ಸಂಪರ್ಕಿಸಿ ಹಸ್ತಾoತರ ಮಾಡಿ ಮಾನವೀಯತೆ ಮೆರೆದರು. ಇವರಿಗೆ ಆರಂಬೋಡಿ ಗ್ರಾಮದ ಪ್ರದೀಪ್ ಪಾಣಿಮೇರು, ಜಯಂತ್ ದೇಲೋಡಿ, ರಾಜೇಶ್ ಹುಲಿಮೇರು, ರಿಕ್ಷಾ ಚಾಲಕ ಯತೀಶ್ ಪಾಡ್ಯರು ಸಾಥ್ ನೀಡಿದರು.

Related posts

ಕನ್ಯಾಡಿ : ಶ್ರೀ ರಾಮ ಕ್ಷೇತ್ರದ ಗುರುದೇವ ಮಠದಲ್ಲಿ ಆಯುಧ ಪೂಜೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಬೆಳ್ತಂಗಡಿ ತಾಲೂಕಿನ ಹಲವು ಕಡೆ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಳೆದುಕೊಂಡಿದ್ದ ಚಿನ್ನವನ್ನು ಮರಳಿ ದಂಪತಿಗಳಿಗೆ ಹಸ್ತಾಂತರಿಸಿದ ಲಾಡ್ಜ್ ಮಾಲೀಕ

Suddi Udaya

ಬೆಳ್ತಂಗಡಿ ಜೆ.ಎಫ್.ಡಿ ಶಂಕರ್ ರಾವ್ ರವರಿಗೆ ಪ್ರೇರಣಾ ಪುರಸ್ಕಾರ-2025

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಿರಿಯ ನಟಿ ಶೃತಿ ಹಾಗೂ ನಿರ್ದೆಶಕ ತರುಣ್ ಸುಧೀರ್ ದಂಪತಿ ಭೇಟಿ

Suddi Udaya
error: Content is protected !!