September 6, 2026
ಪ್ರಮುಖ ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ವೇಣೂರು: ಸುಮಾರು 6ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಿಸುದಾರರಿಗೆ ಹಸ್ತಾಂತರಿಸಿದ ಜಯಂತ್ ಶೆಟ್ಟಿ ಹಕ್ಕೇರಿ

ವೇಣೂರು: ಆರಂಬೋಡಿ ಗ್ರಾಮದ ಕಾಂತರಬೆಟ್ಟು ನಿವಾಸಿ ಹರಿಣಾಕ್ಷಿ ಅವರು ರಸ್ತೆಯಲ್ಲಿ ಕಳೆದುಕೊಂಡಿದ್ದ 6 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗನ್ನು ಜಯಂತ್ ಶೆಟ್ಟಿ ಹಕ್ಕೇರಿ ಅವರು ಹಸ್ತಾoತರ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಹರಿಣಾಕ್ಷಿ ಅವರು ತಾಯಿ ಮನೆಯಿಂದ ಅಳದಂಗಡಿ ಗಂಡನ ಮನೆಗೆ ಆಟೋ ರಿಕ್ಷಾದಲ್ಲಿ ಹೋಗುವಾಗ 6ಲಕ್ಷ ಚಿನ್ನ ಇದ್ದ ಬ್ಯಾಗ್ ಕಳೆದುಕೊಂಡಿದ್ದರು. ಈ ಬ್ಯಾಗ್ ಅಂಗರಕರಿಯ ರಸ್ತೆಯಲ್ಲಿ ಜಯಂತ್ ಶೆಟ್ಟಿ ಹಕ್ಕೇರಿ ಇವರಿಗೆ ಸಿಕ್ಕಿತ್ತು. ಕೂಡಲೇ ಶ್ರೀಮತಿ ಹರಿಣಾಕ್ಷಿ ಇವರ ಗಂಡನಾದ ವಿಶ್ವನಾಥ್ ಬಂಗೇರ ಅಳದಂಗಡಿ ಇವರನ್ನು ಸಂಪರ್ಕಿಸಿ ಹಸ್ತಾoತರ ಮಾಡಿ ಮಾನವೀಯತೆ ಮೆರೆದರು. ಇವರಿಗೆ ಆರಂಬೋಡಿ ಗ್ರಾಮದ ಪ್ರದೀಪ್ ಪಾಣಿಮೇರು, ಜಯಂತ್ ದೇಲೋಡಿ, ರಾಜೇಶ್ ಹುಲಿಮೇರು, ರಿಕ್ಷಾ ಚಾಲಕ ಯತೀಶ್ ಪಾಡ್ಯರು ಸಾಥ್ ನೀಡಿದರು.

Related posts

ಉಜಿರೆ ಎಸ್.ಡಿ.ಎಮ್ ಬಿ. ವೋಕ್ ಡಿಜಿಟಲ್ ಮೀಡಿಯಾ ಮತ್ತು ಫಿಲ್ಮ್ ಮೇಕಿಂಗ್ ವಿಭಾಗದ ಲೂಮೋಸ್ ವಿದ್ಯಾರ್ಥಿ ಸಂಘದ ಶೈಕ್ಷಣಿಕ ವರ್ಷದ ಚಟುವಟಿಕೆಗಳಿಗೆ ಚಾಲನೆ

Suddi Udaya

ಎ.2: ಬಿಜೆಪಿ ಬೆಳ್ತಂಗಡಿ ಮಂಡಲ ಪದಾಧಿಕಾರಿಗಳ, ವಿವಿಧ ಮೋರ್ಚಾಗಳ, ಮಹಾಶಕ್ತಿಕೇಂದ್ರ, ಶಕ್ತಿಕೇಂದ್ರ ಹಾಗೂ ಬೂತ್ ಸಮಿತಿ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಕರ್ತರ ಸಮಾವೇಶ

Suddi Udaya

ಉಜಿರೆ ಎಸ್. ಡಿ.ಎಂ ಕಾಲೇಜು : ಎನ್ ಎಸ್ ಎಸ್ ಘಟಕಕ್ಕೆ ಸುವರ್ಣ ಸಂಭ್ರಮ: ಅ.5:ಹಿರಿಯ ಸ್ವಯಂಸೇವಕರ ಒಗ್ಗೂಡುವಿಕೆಯಲ್ಲಿ ‘ ಸುವರ್ಣ ಸಮ್ಮಿಲನ ‘ ಕಾರ್ಯಕ್ರಮ

Suddi Udaya

ಬಳಂಜ:ಬೊಳ್ಳಾಜೆ ನಿವಾಸಿ ಜಿನ್ನಪ್ಪ ನಿಧನ

Suddi Udaya

ಪಡಂಗಡಿ: ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

Suddi Udaya
error: Content is protected !!