September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಮಹಮ್ಮಾಯಿ ಭೈರವ ಗುಡಿಯ ಶಿಲಾನ್ಯಾಸ

ಉರುವಾಲು: ಶ್ರೀ ಮಹಮ್ಮಾಯಿ ದೇವಸ್ಥಾನ ಶಿವಾಜಿನಗರ ಉರುವಾಲು ಇಲ್ಲಿ ಮಹಮ್ಮಾಯಿದೇವಿ ಮತ್ತು ಭೈರವ ಗುಡಿಯ ಶಿಲಾನ್ಯಾಸ ಕಾರ್ಯಕ್ರಮವು ತಂತ್ರಿಗಳಾದ ಗಣೇಶ್ ಉಜಿರೆ, ಇವರ ನೇತೃತ್ವದಲ್ಲಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರ ಉಪಸ್ಥಿತಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಸೀತಾರಾಮ ಮಡಿವಾಳ ಪುತ್ತೂರು ತಾಲೂಕು, ಮರಾಠಿ ಸಂಘದ ಅಧ್ಯಕ್ಷ ಗ್ರಾಮ ಪಂಚಾಯಿತಿ ಸದಸ್ಯರು ಶ್ರೀ ಗಣೇಶ ಭಜನಾ ಮಂಡಳಿಯ ಅಧ್ಯಕ್ಷರು ಊರಿನ ಗಣ್ಯರಾದ ಸುನಿಲ್ ಕುಮಾರ್ ಅಣವು , ರೋಹಿತ್ ಶೆಟ್ಟಿ , ಪ್ರವೀಣ್ ರೈ , ತಾಲೂಕು ಮರಾಠಿ ಸಂಘದ ಅಧ್ಯಕ್ಷ ಸತೀಶ್ ಎಚ್ ಎಲ್, ಚೆನ್ನಕೇಶವ ನಾಯ್ಕ ಶ್ರೀ ಮಹಮ್ಮಾಯಿ ಮರಾಠಿ ಸಮಾಜ ಸೇವಾ ಸಂಘದ ಅಧ್ಯಕ್ಷ ಸೀತಾರಾಮ ನಾಯ್ಕ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸುರೇಶ ಎಚ್ ಎಲ್ ಹಾಗೂ ರಾಘವ ನಾಯ್ಕ ಶ್ರೀ ಜಲದುರ್ಗ ಕಾಯರ್ಪಾಡಿ, ವಿನೋದ್ ನಾಯ್ಕ ,ಕಾರ್ಯದರ್ಶಿ ಉಮೇಶ್ ನಾಯ್ಕ, ಕುಶಾಲಪ್ಪ ಮತ್ರ ಕುಮೇರ್ , ಗೌರವ ಸಲಹೆಗಾರರು, ಊರ ಸಮಸ್ತರು ಉಪಸ್ಥಿತರಿದ್ದರು.

Related posts

ದ.ಕ ಜಿಲ್ಲಾ ಎಂಆರ್‌ಡಬ್ಲ್ಯೂ , ವಿಆರ್‌ಡಬ್ಲ್ಯೂ , ಯುಆರ್‌ಡಬ್ಲ್ಯೂ ವಿಕಲಚೇತನರ ಗೌರವಧನದ ಕಾರ್ಯಕರ್ತರ ಸಂಘ ರಚನೆ

Suddi Udaya

ಮುಂಡಾಜೆಯ ತೇಜಲ್ ಕೆ. ಆರ್ ರವರು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Suddi Udaya

ಮದ್ದಡ್ಕ: ಬಲ್ಕತ್ಯಾರು ನಿವಾಸಿ ಶಾಮಣ್ಣ ನಾಯಕ್ ನಿಧನ

Suddi Udaya

ಸರ್ಕಾರಿ ಅಧಿಕಾರಿ, ಸಿಬ್ಬಂದಿ ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಯಲ್ಲಿರಬೇಕು: ಸಿಎಂ ಡಿಕೆಶಿ ಸೂಚನೆ -ರಾಜ್ಯ ಸರ್ಕಾರದಿಂದ ಆದೇಶ

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya

ಬಳಂಜ: ಶ್ರಿಮಾತಾ ನಾಲ್ಕೂರು ಸಂಘಟನೆಯಿಂದ ಬಳಂಜ ಶಾಲೆಗೆ ದೇಣಿಗೆ ಹಸ್ತಾಂತರ

Suddi Udaya
error: Content is protected !!