July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಮಹಮ್ಮಾಯಿ ಭೈರವ ಗುಡಿಯ ಶಿಲಾನ್ಯಾಸ

ಉರುವಾಲು: ಶ್ರೀ ಮಹಮ್ಮಾಯಿ ದೇವಸ್ಥಾನ ಶಿವಾಜಿನಗರ ಉರುವಾಲು ಇಲ್ಲಿ ಮಹಮ್ಮಾಯಿದೇವಿ ಮತ್ತು ಭೈರವ ಗುಡಿಯ ಶಿಲಾನ್ಯಾಸ ಕಾರ್ಯಕ್ರಮವು ತಂತ್ರಿಗಳಾದ ಗಣೇಶ್ ಉಜಿರೆ, ಇವರ ನೇತೃತ್ವದಲ್ಲಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರ ಉಪಸ್ಥಿತಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಸೀತಾರಾಮ ಮಡಿವಾಳ ಪುತ್ತೂರು ತಾಲೂಕು, ಮರಾಠಿ ಸಂಘದ ಅಧ್ಯಕ್ಷ ಗ್ರಾಮ ಪಂಚಾಯಿತಿ ಸದಸ್ಯರು ಶ್ರೀ ಗಣೇಶ ಭಜನಾ ಮಂಡಳಿಯ ಅಧ್ಯಕ್ಷರು ಊರಿನ ಗಣ್ಯರಾದ ಸುನಿಲ್ ಕುಮಾರ್ ಅಣವು , ರೋಹಿತ್ ಶೆಟ್ಟಿ , ಪ್ರವೀಣ್ ರೈ , ತಾಲೂಕು ಮರಾಠಿ ಸಂಘದ ಅಧ್ಯಕ್ಷ ಸತೀಶ್ ಎಚ್ ಎಲ್, ಚೆನ್ನಕೇಶವ ನಾಯ್ಕ ಶ್ರೀ ಮಹಮ್ಮಾಯಿ ಮರಾಠಿ ಸಮಾಜ ಸೇವಾ ಸಂಘದ ಅಧ್ಯಕ್ಷ ಸೀತಾರಾಮ ನಾಯ್ಕ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸುರೇಶ ಎಚ್ ಎಲ್ ಹಾಗೂ ರಾಘವ ನಾಯ್ಕ ಶ್ರೀ ಜಲದುರ್ಗ ಕಾಯರ್ಪಾಡಿ, ವಿನೋದ್ ನಾಯ್ಕ ,ಕಾರ್ಯದರ್ಶಿ ಉಮೇಶ್ ನಾಯ್ಕ, ಕುಶಾಲಪ್ಪ ಮತ್ರ ಕುಮೇರ್ , ಗೌರವ ಸಲಹೆಗಾರರು, ಊರ ಸಮಸ್ತರು ಉಪಸ್ಥಿತರಿದ್ದರು.

Related posts

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿಯ ವಿಶೇಷ ಪೂಜೆ

Suddi Udaya

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಮೇಲಂತಬೆಟ್ಟು ಮೂಡಲ ಹಾಗೂ ಕೋಟಿ ಕಟ್ಟೆ ಕೊಡಿಯೇಲ್ ರಸ್ತೆಯ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ ಪೂರ್ಣ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಭೇಟಿ

Suddi Udaya

ವೇಣೂರು ಗ್ರಾ.ಪಂ. ನಿಧಿ 1ರ ಶೇ.25 ರ ಅನುದಾನದಲ್ಲಿ ಪ.ಜಾತಿ/ ಪ.ಪಂಗಡ ಫಲಾನುಭವಿಗಳಿಗೆ ಚಯರ್ ವಿತರಣೆ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ಗೆ ಅಭಿವೃದ್ಧಿ ಅಧಿಕಾರಿಯಾಗಿ ರಶ್ಮಿ ಬಿ.ಪಿ. ವರ್ಗಾವಣೆ

Suddi Udaya

ನಾರಾವಿ: ಬೈಕ್ ಗೆ ಡಿಕ್ಕಿ ಹೊಡೆದ ಆಟೋರಿಕ್ಷಾ : ಬೈಕ್ ಸವಾರರಿಗೆ ಗಾಯ

Suddi Udaya
error: Content is protected !!