July 23, 2026
ಅಭಿನಂದನೆತಾಲೂಕು ಸುದ್ದಿವರದಿ

ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ ಗಫೂರ್ ಅವರನ್ನು ಅಭಿನಂದಿಸಿದ ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷ ಯು.ಕೆ ಮುಹಮ್ಮದ್ ಹನೀಫ್

ಬೆಳ್ತಂಗಡಿ; ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿ ಎಂ.ಎ. ಗಫೂರ್ ಅವರು ಸೋಮವಾರ ಕುದ್ಮುಲ್ ರಂಗರಾವ್ ಮಿನಿ ಪುರಭವನದಲ್ಲಿ ಅಧಿಕಾರ ಸ್ವೀಕರಿಸಿದರು.

ಈ ಸಂದರ್ಭ ದ.ಕ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಇದರ ಸಂಕ್ರೀಯ ಸಂಘಟಕ ಹಾಗೂ ದ.ಕ ವಕ್ಫ್ ಸಲಹಾ ಸಮಿತಿ ಮಾಜಿ ಸದಸ್ಯ ಯು.ಕೆ ಮುಹಮ್ಮದ್ ಹನೀಫ್ ಅವರು ನೂತ‌ನ ಅಧ್ಯಕ್ಷರಿಗೆ ಶಾಲು ಹೊದಿಸಿ ಹೂ ಗುಚ್ಛ ನೀಡಿ ಶುಭ ಕೋರಿದರು.ಕರಾವಳಿ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಪ್ರದೀಪ್ ಡಿಸೋಜಾ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.

ಪದಗ್ರಹಣ ಸಮಾರಂಭದಲ್ಲಿ ಪದಗ್ರಹಣ ಸಮಾರಂಭದಲ್ಲಿ ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ರಮಾನಾಥ ರೈ, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ, ಮಂಜುನಾಥ ಭಂಡಾರಿ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮೂಡ ಅಧ್ಯಕ್ಷ ಸದಾಶಿವ ಉಳ್ಳಾಲ್, ಮಾಜಿ ಶಾಸಕ ಜೆ.ಆ‌ರ್. ಲೋಬೋ, ಮುಖಂಡರಾದ ಜಯಪ್ರಕಾಶ್ ಹೆಗ್ಡೆ, ಪದ್ಮರಾಜ್, ಚೇತನ್ ಬೆಂಗ್ರೆ, ಶಾಲೆಟ್ ಪಿಂಟೋ, ಲಾವಣ್ಯ ಬಳ್ಳಾಲ್, ಪ್ರತಿಭಾ ಕುಳಾಯಿ, ಟಿ.ಎಂ. ಶಹೀದ್, ವಿಶ್ವಾಸ್‌ಕುಮಾ‌ರ್ ದಾಸ್, ಅಶೋಕ್ ಕೊಡವೂರು, ಮಂಜುನಾಥ್, ಪ್ರಸಾದ್ ಕಾಂಚನ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Related posts

ಉಜಿರೆ ಸಹಿಪ್ರಾ ಶಾಲೆ ಹಳೇಪೇಟೆಗೆ ಗ್ರೀನ್ ಬೋರ್ಡ್ ಹಸ್ತಾಂತರ

Suddi Udaya

ಜ.3 -4: ನಲಿಕೆ ಸಮಾಜ ಬಾಂಧವರ 5 ಓವರ್‌ಗಳ 7 ಜನರ ಹೊನಲು ಬೆಳಕಿನ ಸೂಪರ್ ಸಿಕ್ಸ್ ಅಂಡರ್ ಆರ್ಮ್ ಕ್ರಿಕೆಟ್‌ ಪಂದ್ಯಾಟ : ಮಾರಿಗುಡಿ ಫ್ರೆಂಡ್ಸ್ ಟ್ರೋಫಿ – 2026

Suddi Udaya

ಬೆಳ್ತಂಗಡಿಯಲ್ಲಿ ಅಕ್ರಮವಾಗಿ ಗೋ ಸಾಗಾಟ

Suddi Udaya

ಜು.8ರಿಂದ ಗಡಾಯಿಕಲ್ಲು ಚಾರಣಕ್ಕೆ ನಿರ್ಬಂಧ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ದೀಪಾವಳಿ ಸ್ನೇಹ ಮಿಲನ – 2025

Suddi Udaya

ಉಜಿರೆ: ಹೊಳೆಯಂತಾದ ಉಜಿರೆ ಹಳೆಪೇಟೆ ರಸ್ತೆ, ಹಲವೆಡೆ ಅಂಗಡಿಗೆ ನುಗ್ಗಿದ ನೀರು, ಶಾಶ್ವತ ಪರಿಹಾರಕ್ಕೆ ಆಗ್ರಹ

Suddi Udaya
error: Content is protected !!