25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು : ಪಂಚಶ್ರೀ ಸ್ವಸಹಾಯ ಸಂಘದ ವತಿಯಿಂದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ವಿಜಯ ಕುಮಾರ್ ಎಂ. ರವರಿಗೆ ಸನ್ಮಾನ

ಕೊಯ್ಯೂರು : ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 2024-25ನೇ ಸಾಲಿನ ಪ್ರೌಢ ಶಾಲಾ ವಿಭಾಗದಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಪಂಚಶ್ರೀ ಸ್ವಸಹಾಯ ಸಂಘದ ಸದಸ್ಯರಾದ ವಿಜಯ ಕುಮಾರ್ ಎಂ. ಕೊಯ್ಯೂರು ಇವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಲೋಕೇಶ್ ಗೌಡ ಪಾಂಬೇಲು ಪ್ರಾಸ್ತಾವಿಕವಾಗಿ ಮಾತನಾಡಿ ಶುಭ ಹಾರೈಸಿದರು. ಸಭೆಯ ಅಧ್ಯಕ್ಷತೆಯನ್ನು ಹಿರಿಯ ಸದಸ್ಯರಾದ ಆದಪ್ಪ ಗೌಡ ವಹಿಸಿಕೊಂಡು ಶುಭಹಾರೈಸಿದರು. ಉಪನ್ಯಾಸಕ ಮೋಹನ ಗೌಡ ಅಭಿನಂದನಾ ಮಾತುಗಳನ್ನು ಹೇಳಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ವಿಜಯ ಕುಮಾರ್ ಎಂ. ಅವರು. ಸನ್ಮಾನಕ್ಕೆ ಕೃತಜ್ಞತೆ ಸಲ್ಲಿಸಿದರು. ಕೆ.ಕೇಶವ ಗೌಡ ಧನ್ಯವಾದ ನೀಡಿದರು.

Related posts

ರಾಜ್ಯ ಮಟ್ಟದ ಸ್ಕೌಟ್ಸ್‌ & ಗೈಡ್ಸ್‌ ಜಾಂಬೋರೇಟ್‌ ಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅಕ್ಕಿ ಕೊಡುಗೆ

Suddi Udaya

ಡಿ.14: ನಾವೂರು ದುರ್ಗಾ ಮೆಲೋಡೀಸ್ ಫೇಸ್ಬುಕ್, ಲೈವ್ ಪೇಜ್ ನೂರರ ಸಂಭ್ರಮ

Suddi Udaya

ಸುದೆಮುಗೇರು ಅಂಗನವಾಡಿಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ : 9‌ಮಂದಿ ಪೌರ‌ ಕಾರ್ಮಿಕರಿಗೆ ಗೌರವಾರ್ಪಣೆ – ದಾನಿಗಳಿಗೆ ಸನ್ಮಾನ

Suddi Udaya

ಪೆರೋಡಿತ್ತಾಯಕಟ್ಟೆ ಸರಕಾರಿ ಪ್ರಾಥಮಿಕ ಶಾಲೆಗೆ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಪುಸ್ತಕ ವಿತರಣೆ

Suddi Udaya

ಮಲಮಂತಿಗೆ: ಕೃಷಿಕ ಶೇಖರ್ ಗೌಡ ನಿಧನ

Suddi Udaya

ಧರ್ಮಸ್ಥಳದಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya
error: Content is protected !!