23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಶಕ್ತ ಕುಟುಂಬಗಳಿಗೆ ರೂ.46 ಸಾವಿರ ಆರ್ಥಿಕ ನರೆವು

ಬಳಂಜ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಒಟ್ಟುಗೂಡಿಸಿ ಎರಡು ಕುಟುಂಬಗಳಿಗೆ ರೂ 46 ಸಾವಿರ ಆರ್ಥಿಕ ನೆರವು ನೀಡಲಾಯಿತು.

ಬಳಂಜ ಗ್ರಾಮದ ಬಿರ್ಮನೊಟ್ಟು ನಿವಾಸಿ ಶಿವಾನಂದ ಅವರು ಬ್ರೈನ್ ಎಮರೇಜ್ ನಿಂದ ನಿಧನರಾಗಿದ್ದು ಆರ್ಥಿಕವಾಗಿ ತೀರಾ ಹಿಂದುಳಿದಿದ್ದು ಅವರ ಕುಟುಂಬಕ್ಕೆ ರೂ 30 ಸಾವಿರ ಹಾಗೂ ಕಾಪಿನಡ್ಕ ಗಾಂಧೀನಗರ ನಿವಾಸಿ ಮೀನಾಕ್ಷಿಯವರು ಕ್ಯಾನ್ಸರ್ ನಿಂದ ಬಳಲುತ್ತಿದ್ದು ಅವರ ವೈದ್ಯಕೀಯ ಚಿಕಿತ್ಸೆಗೆ ರೂ 16 ಸಾವಿರವನ್ನು ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳಾದ ಪ್ರವೀಣ್ ಕುಮಾರ್ ಹೆಚ್ ಎಸ್,ಸಂತೋಷ್ ಕುಮಾರ್ ಕಾಪಿನಡ್ಕ, ರಂಜಿತ್ ಪೂಜಾರಿ ಮಜಲಡ್ಡ, ಕೃಷ್ಣಪ್ಪ ಪೂಜಾರಿ ಬೊಂಟ್ರೋಟ್ಟು, ಶರತ್ ಅಂಚನ್ ಬಾಕ್ಯರಡ್ಡ,ಜಗದೀಶ್ ಪೂಜಾರಿ ಬಳ್ಳಿದಡ್ಡ,ಯೋಗೀಶ್ ಪೂಜಾರಿ ಕೊಂಗುಳ,ಪ್ರವೀಣ್ ಡಿ ಕೋಟ್ಯಾನ್, ಸಂಪತ್ ಪಿ ಕೋಟ್ಯಾನ್, ಮುತ್ತಪ್ಪ ಪೂಜಾರಿ ಗಾಂಧಿನಗರ ಉಪಸ್ಥಿತರಿದ್ದರು.

Related posts

ಉಜಿರೆ:ಎಸ್ ಡಿ ಎಮ್ ನಲ್ಲಿ ನೆನಪಿನಂಗಳ ಕಾರ್ಯಕ್ರಮ

Suddi Udaya

ಮುಂಡಾಜೆ ಗ್ರಾಮ ಪಂಚಾಯತ್‌ನಲ್ಲಿ ರೈತ ತರಬೇತಿ ಕಾರ್ಯಕ್ರಮ

Suddi Udaya

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಕಾಲೇಜಿನ ಸಹಪ್ರಾಧ್ಯಾಪಕ ಈಶ್ವರ ಗೌಡ ಪಿ. ಅವರಿಗೆ ಪಿ. ಎಚ್.ಡಿ ಪದವಿ ಪ್ರದಾನ

Suddi Udaya

ಭಾರೀ ಮಳೆ: ತೋಟತ್ತಾಡಿ ಸ.ಉ. ಹಿ. ಪ್ರಾ. ಶಾಲೆಯ ತಡೆಗೋಡೆ ಕುಸಿತ

Suddi Udaya

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಮಹಿಳಾ ಕಾಂಗ್ರೆಸ್‌ನಿಂದ ದೂರು

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ನಡೆದ ಬಂದಾರು ಮತ್ತು ಮೊಗ್ರು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ

Suddi Udaya
error: Content is protected !!