July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಶಕ್ತ ಕುಟುಂಬಗಳಿಗೆ ರೂ.46 ಸಾವಿರ ಆರ್ಥಿಕ ನರೆವು

ಬಳಂಜ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಒಟ್ಟುಗೂಡಿಸಿ ಎರಡು ಕುಟುಂಬಗಳಿಗೆ ರೂ 46 ಸಾವಿರ ಆರ್ಥಿಕ ನೆರವು ನೀಡಲಾಯಿತು.

ಬಳಂಜ ಗ್ರಾಮದ ಬಿರ್ಮನೊಟ್ಟು ನಿವಾಸಿ ಶಿವಾನಂದ ಅವರು ಬ್ರೈನ್ ಎಮರೇಜ್ ನಿಂದ ನಿಧನರಾಗಿದ್ದು ಆರ್ಥಿಕವಾಗಿ ತೀರಾ ಹಿಂದುಳಿದಿದ್ದು ಅವರ ಕುಟುಂಬಕ್ಕೆ ರೂ 30 ಸಾವಿರ ಹಾಗೂ ಕಾಪಿನಡ್ಕ ಗಾಂಧೀನಗರ ನಿವಾಸಿ ಮೀನಾಕ್ಷಿಯವರು ಕ್ಯಾನ್ಸರ್ ನಿಂದ ಬಳಲುತ್ತಿದ್ದು ಅವರ ವೈದ್ಯಕೀಯ ಚಿಕಿತ್ಸೆಗೆ ರೂ 16 ಸಾವಿರವನ್ನು ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳಾದ ಪ್ರವೀಣ್ ಕುಮಾರ್ ಹೆಚ್ ಎಸ್,ಸಂತೋಷ್ ಕುಮಾರ್ ಕಾಪಿನಡ್ಕ, ರಂಜಿತ್ ಪೂಜಾರಿ ಮಜಲಡ್ಡ, ಕೃಷ್ಣಪ್ಪ ಪೂಜಾರಿ ಬೊಂಟ್ರೋಟ್ಟು, ಶರತ್ ಅಂಚನ್ ಬಾಕ್ಯರಡ್ಡ,ಜಗದೀಶ್ ಪೂಜಾರಿ ಬಳ್ಳಿದಡ್ಡ,ಯೋಗೀಶ್ ಪೂಜಾರಿ ಕೊಂಗುಳ,ಪ್ರವೀಣ್ ಡಿ ಕೋಟ್ಯಾನ್, ಸಂಪತ್ ಪಿ ಕೋಟ್ಯಾನ್, ಮುತ್ತಪ್ಪ ಪೂಜಾರಿ ಗಾಂಧಿನಗರ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ದೊಂಡೋಲೆ ನಿವಾಸಿ ನಾಗೇಶ್ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಪುದುವೆಟ್ಟು ಅಂಬೇಡ್ಕರ್ ಭವನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಮಿತ್ತಬಾಗಿಲು: ಕೊಲ್ಲಿ ಸೇತುವೆ ಬಳಿ ನಿಂತಿದ್ದ ಸ್ಕೂಟಿಗೆ ಬೈಕ್ ಡಿಕ್ಕಿ

Suddi Udaya

ಗುರಿಪಳ್ಳ ಜಯನಗರದಲ್ಲಿ ಬ್ರಹ್ಮಶ್ರೀ ಬಿಲ್ಲವ ಮಹಿಳಾ ಸ್ವ ಸಹಾಯ ಸಂಘ ಉದ್ಘಾಟನೆ

Suddi Udaya

ಪುತ್ತೂರು ಜಿಲ್ಲಾ ಸಮಿತಿಯ ಪದಾಧಿಕಾರಿಗಳ ಸಭೆಯಲ್ಲಿ ವಾಣಿ ಶಿಕ್ಷಣ ಸಂಸ್ಥೆಗಳ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!