22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೈಲಂಗಡಿ ಶ್ರೀ ಸೋಮನಾಥೇಶ್ವರ ಭಜನಾ ತಂಡದಿಂದ ಧಾರ್ಮಿಕ ಕ್ಷೇತ್ರಗಳ ಪ್ರವಾಸ

ತೋಟತ್ತಾಡಿ :ಶ್ರೀ ಸೋಮನಾಥೇಶ್ವರ ಭಜನಾ ತಂಡ ಬೈಲಂಗಡಿ, ತೋಟತ್ತಾಡಿ ಇದರ ವತಿಯಿಂದ ಮೂರನೇ ಬಾರಿ ಧಾರ್ಮಿಕ ಕ್ಷೇತ್ರಗಳ ಪ್ರವಾಸವನ್ನು ಹಮ್ಮಿಕೊಳ್ಳಳಾಯಿತು. ಹಾಸನ ಜಿಲ್ಲೆಯ ಸಖರಾಯನ ಪಟ್ಟಣ ಅಯ್ಯನಕೆರೆ ವೀಕ್ಷಿಸಿ, ಹಳೆಬೀಡು ಹೊಯ್ಸಳೇಶ್ವರ ದೇವಸ್ಥಾನ , ಹೇಮಾವತಿ ಡ್ಯಾಮ್, ನಂತರ ಬೇಲೂರು ಚೆನ್ನಕೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರವಾಸ ಸಂಪನ್ನಗೊಂಡಿತು.

ಪ್ರವಾಸದಲ್ಲಿ ಭಜನಾ ತಂಡದ ಸದಸ್ಯರು, ಬೈಲಂಗಡಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ದಿವಾಕರ ಪೂಜಾರಿ ಕಳೆಂಜೊಟ್ಟು, ಸದಸ್ಯರುಗಳಾದ ಸನತ್ ಕುಮಾರ್ ಮೂರ್ಜೆ, ದಿನೇಶ್ ನಾಯ್ಕ್ ಕೋಟೆ, ವಿಜಯ ಗೌಡ ಅಗರಿ, ಶ್ರೀಮತಿ ಚಂದ್ರಾವತಿ ಗೌಡ ಪರಾರಿ ಭಜನಾ ಮಂಡಳಿ ಅಧ್ಯಕ್ಷ ಕುಶಾಲಪ್ಪ ಗೌಡ ಅಗರಿ, ಉಪಾಧ್ಯಕ್ಷ ಶ್ರೀನಿವಾಸ ಗೌಡ ಕಲ್ಲರಿಗೆ, ಪ್ರವೀಣ್ ಗೌಡ ಬಾರೆ, ಜಾತ್ರೋತ್ಸವ ಸಮಿತಿಯ ಕಾರ್ಯದರ್ಶಿ ಶಶಿಧರ ಗೌಡ ಪಿತ್ತಿಲು, ಉಪಾಧ್ಯಕ್ಷ ಜಯಂತ ಗೌಡ ಪರಾರಿ, ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಅಧ್ಯಕ್ಷೆ ಶ್ರೀಮತಿ ಶೋಭಾ ಗೌಡ ಬಳ್ಳಿ, ಜತೆ ಕಾರ್ಯದರ್ಶಿ ಶ್ರೀಮತಿ ದಿವ್ಯ ಗೌಡ ಅಗರಿ ಸದಸ್ಯರುಗಳಾದ ಶ್ರೀಮತಿ ಶೋಭಾ ಬರಮೇಲು, ಶ್ರೀಮತಿ ಪ್ರೇಮ ಬರಮೇಲು ಮತ್ತು ಭಜನಾ ತಂಡದ ಸದಸ್ಯರ ಹೆತ್ತವರು ಭಾಗವಹಿಸಿದರು.

Related posts

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ನಾರಾವಿ ಸಿಎ ಬ್ಯಾಂಕಿನ ಅಧ್ಯಕ್ಷ ಎನ್ ಸುಧಾಕರ ಭಂಡಾರಿ ಬೆಂಬಲ

Suddi Udaya

ಮೇಲಂತಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಪಿಕಪ್ ಗೂಡ್ಸ್ ಟೆಂಪೋ

Suddi Udaya

ಉಜಿರೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜು: ಎನ್ ಎಸ್ ಎಸ್ ಸ್ವಯಂ ಸೇವಕರಿಗೆ ಜೀವನ ಕೌಶಲ್ಯ ತರಬೇತಿ 

Suddi Udaya

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ

Suddi Udaya

ಕಳಿಯ: ಮನೆಗೆ ನುಗ್ಗಿದ್ದ ಕಳ್ಳರು : ಸುಮಾರು ರೂ.46450 ಮೌಲ್ಯದ ಸೊತ್ತುಗಳು ಕಳವು

Suddi Udaya
error: Content is protected !!