30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೈಲಂಗಡಿ ಶ್ರೀ ಸೋಮನಾಥೇಶ್ವರ ಭಜನಾ ತಂಡದಿಂದ ಧಾರ್ಮಿಕ ಕ್ಷೇತ್ರಗಳ ಪ್ರವಾಸ

ತೋಟತ್ತಾಡಿ :ಶ್ರೀ ಸೋಮನಾಥೇಶ್ವರ ಭಜನಾ ತಂಡ ಬೈಲಂಗಡಿ, ತೋಟತ್ತಾಡಿ ಇದರ ವತಿಯಿಂದ ಮೂರನೇ ಬಾರಿ ಧಾರ್ಮಿಕ ಕ್ಷೇತ್ರಗಳ ಪ್ರವಾಸವನ್ನು ಹಮ್ಮಿಕೊಳ್ಳಳಾಯಿತು. ಹಾಸನ ಜಿಲ್ಲೆಯ ಸಖರಾಯನ ಪಟ್ಟಣ ಅಯ್ಯನಕೆರೆ ವೀಕ್ಷಿಸಿ, ಹಳೆಬೀಡು ಹೊಯ್ಸಳೇಶ್ವರ ದೇವಸ್ಥಾನ , ಹೇಮಾವತಿ ಡ್ಯಾಮ್, ನಂತರ ಬೇಲೂರು ಚೆನ್ನಕೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರವಾಸ ಸಂಪನ್ನಗೊಂಡಿತು.

ಪ್ರವಾಸದಲ್ಲಿ ಭಜನಾ ತಂಡದ ಸದಸ್ಯರು, ಬೈಲಂಗಡಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ದಿವಾಕರ ಪೂಜಾರಿ ಕಳೆಂಜೊಟ್ಟು, ಸದಸ್ಯರುಗಳಾದ ಸನತ್ ಕುಮಾರ್ ಮೂರ್ಜೆ, ದಿನೇಶ್ ನಾಯ್ಕ್ ಕೋಟೆ, ವಿಜಯ ಗೌಡ ಅಗರಿ, ಶ್ರೀಮತಿ ಚಂದ್ರಾವತಿ ಗೌಡ ಪರಾರಿ ಭಜನಾ ಮಂಡಳಿ ಅಧ್ಯಕ್ಷ ಕುಶಾಲಪ್ಪ ಗೌಡ ಅಗರಿ, ಉಪಾಧ್ಯಕ್ಷ ಶ್ರೀನಿವಾಸ ಗೌಡ ಕಲ್ಲರಿಗೆ, ಪ್ರವೀಣ್ ಗೌಡ ಬಾರೆ, ಜಾತ್ರೋತ್ಸವ ಸಮಿತಿಯ ಕಾರ್ಯದರ್ಶಿ ಶಶಿಧರ ಗೌಡ ಪಿತ್ತಿಲು, ಉಪಾಧ್ಯಕ್ಷ ಜಯಂತ ಗೌಡ ಪರಾರಿ, ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಅಧ್ಯಕ್ಷೆ ಶ್ರೀಮತಿ ಶೋಭಾ ಗೌಡ ಬಳ್ಳಿ, ಜತೆ ಕಾರ್ಯದರ್ಶಿ ಶ್ರೀಮತಿ ದಿವ್ಯ ಗೌಡ ಅಗರಿ ಸದಸ್ಯರುಗಳಾದ ಶ್ರೀಮತಿ ಶೋಭಾ ಬರಮೇಲು, ಶ್ರೀಮತಿ ಪ್ರೇಮ ಬರಮೇಲು ಮತ್ತು ಭಜನಾ ತಂಡದ ಸದಸ್ಯರ ಹೆತ್ತವರು ಭಾಗವಹಿಸಿದರು.

Related posts

ಬಟ್ಲಡ್ಕ ಜುಮಾ ಮಸೀದಿ ಉರೂಸ್ ಕಾರ್ಯಕ್ರಮದ 2ನೇ ದಿನ

Suddi Udaya

ಬೆಳಾಲು ಕೀನ್ಯಾಜೆ ನದಿಯಿಂದ ಅಕ್ರಮ ಮರಳು ಸಾಗಾಟ ಪತ್ತೆ

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ವತಿಯಿಂದ 15ನೇ ವರ್ಷದ ಶನಿಪೂಜೆ

Suddi Udaya

ಗೇರುಕಟ್ಟೆ: ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಉಜಿರೆ: ಅನುಗ್ರಹ ಶಾಲಾ ವಾರ್ಷಿಕ ಕ್ರೀಡಾಕೂಟ

Suddi Udaya

ಪಟ್ರಮೆ: ಅನಾರು ನಿವಾಸಿ ಭಾಸ್ಕರ ರಾವ್ ನಿಧನ

Suddi Udaya
error: Content is protected !!