July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೈಲಂಗಡಿ ಶ್ರೀ ಸೋಮನಾಥೇಶ್ವರ ಭಜನಾ ತಂಡದಿಂದ ಧಾರ್ಮಿಕ ಕ್ಷೇತ್ರಗಳ ಪ್ರವಾಸ

ತೋಟತ್ತಾಡಿ :ಶ್ರೀ ಸೋಮನಾಥೇಶ್ವರ ಭಜನಾ ತಂಡ ಬೈಲಂಗಡಿ, ತೋಟತ್ತಾಡಿ ಇದರ ವತಿಯಿಂದ ಮೂರನೇ ಬಾರಿ ಧಾರ್ಮಿಕ ಕ್ಷೇತ್ರಗಳ ಪ್ರವಾಸವನ್ನು ಹಮ್ಮಿಕೊಳ್ಳಳಾಯಿತು. ಹಾಸನ ಜಿಲ್ಲೆಯ ಸಖರಾಯನ ಪಟ್ಟಣ ಅಯ್ಯನಕೆರೆ ವೀಕ್ಷಿಸಿ, ಹಳೆಬೀಡು ಹೊಯ್ಸಳೇಶ್ವರ ದೇವಸ್ಥಾನ , ಹೇಮಾವತಿ ಡ್ಯಾಮ್, ನಂತರ ಬೇಲೂರು ಚೆನ್ನಕೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರವಾಸ ಸಂಪನ್ನಗೊಂಡಿತು.

ಪ್ರವಾಸದಲ್ಲಿ ಭಜನಾ ತಂಡದ ಸದಸ್ಯರು, ಬೈಲಂಗಡಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ದಿವಾಕರ ಪೂಜಾರಿ ಕಳೆಂಜೊಟ್ಟು, ಸದಸ್ಯರುಗಳಾದ ಸನತ್ ಕುಮಾರ್ ಮೂರ್ಜೆ, ದಿನೇಶ್ ನಾಯ್ಕ್ ಕೋಟೆ, ವಿಜಯ ಗೌಡ ಅಗರಿ, ಶ್ರೀಮತಿ ಚಂದ್ರಾವತಿ ಗೌಡ ಪರಾರಿ ಭಜನಾ ಮಂಡಳಿ ಅಧ್ಯಕ್ಷ ಕುಶಾಲಪ್ಪ ಗೌಡ ಅಗರಿ, ಉಪಾಧ್ಯಕ್ಷ ಶ್ರೀನಿವಾಸ ಗೌಡ ಕಲ್ಲರಿಗೆ, ಪ್ರವೀಣ್ ಗೌಡ ಬಾರೆ, ಜಾತ್ರೋತ್ಸವ ಸಮಿತಿಯ ಕಾರ್ಯದರ್ಶಿ ಶಶಿಧರ ಗೌಡ ಪಿತ್ತಿಲು, ಉಪಾಧ್ಯಕ್ಷ ಜಯಂತ ಗೌಡ ಪರಾರಿ, ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಅಧ್ಯಕ್ಷೆ ಶ್ರೀಮತಿ ಶೋಭಾ ಗೌಡ ಬಳ್ಳಿ, ಜತೆ ಕಾರ್ಯದರ್ಶಿ ಶ್ರೀಮತಿ ದಿವ್ಯ ಗೌಡ ಅಗರಿ ಸದಸ್ಯರುಗಳಾದ ಶ್ರೀಮತಿ ಶೋಭಾ ಬರಮೇಲು, ಶ್ರೀಮತಿ ಪ್ರೇಮ ಬರಮೇಲು ಮತ್ತು ಭಜನಾ ತಂಡದ ಸದಸ್ಯರ ಹೆತ್ತವರು ಭಾಗವಹಿಸಿದರು.

Related posts

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವದ ಚಪ್ಪರ ಮೂಹೂರ್ತ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಹಾಗೂ ಸದಸ್ಯರ ನೇಮಕ; ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕುಶಾಲಪ್ಪ ಗೌಡ ಆಯ್ಕೆ

Suddi Udaya

ನ.27-30 :ಎಕ್ಸೆಲ್ ಕಾಲೇಜಿನಲ್ಲಿ ಅಕ್ಷರೋತ್ಸವ ಮತ್ತು ಎಕ್ಸೆಲ್ ಪರ್ಬ ವಿಶೇಷ ಕಾರ್ಯಕ್ರಮ ನಟ ರಮೇಶ್ ಅರವಿಂದ್,ಯೋಗರಾಜ್ ಭಟ್ ಸೇರಿದಂತೆ ಸ್ವಾಮೀಜಿಯವರು, ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ ಪತ್ರಿಕಾಗೋಷ್ಠಿಯಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಂದ ಮಾಹಿತಿ

Suddi Udaya

ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ ಆರಂಭ

Suddi Udaya

ಹೊಸಂಗಡಿ: ಶ್ರೀ ದೈವ ಶ್ರೀ ಕೊಡಮಣಿತ್ತಾಯ ಹಾಗೂ ಪರಿವಾರ ದೈವಗಳ ಪುನಃಪ್ರತಿಷ್ಠಾ ಕಲಶಾಭಿಷೇಕ ಪರ್ವಸೇವೆ ಮತ್ತು ದೊಂಪದ ಬಲಿ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಬಹುಮಾನ

Suddi Udaya
error: Content is protected !!