22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ರಂಗ ಮಂದಿರ ನಿರ್ಮಾಣಕ್ಕೆ ಅನುದಾನಕ್ಕೆ ಮನವಿ

ಲಾಯಿಲ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆ ಲಾಯಿಲ ಬೆಳ್ಳಿ ಹಬ್ಬದ ಸಂಭ್ರಮದಲ್ಲಿದ್ದು, ಈ ಶಾಲಾ ಆವರಣಕ್ಕೆ ಮೇಲ್ಟಾವಣಿ ಅಳವಡಿಸಲು ಅನುದಾನಕ್ಕೆ ಶಿಫಾರಸ್ಸು ಮಾಡುವಂತೆ ಮಂಗಳೂರಿನಲ್ಲಿ ಇಂಧನ ಸಚಿವರಾದ ಕೆ.ಜೆ ಜಾರ್ಜ್ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಪ್ರಮುಖರಾದ ಪ್ರವೀಣ್ ಹಳ್ಳಿ ಮನೆ
ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರೇಜಿ ಜಾರ್ಜ್, ಶಾಲಾ ಆಡಳಿತ ಅಧಿಕಾರಿಗಳಾದ ಸಿಸ್ಟರ್ ಲಿಂಡ, ಸಿಸ್ಟರ್ ಮೇಲ್ವಿನ್, ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಅರುಣ್ ಲೋಬೊ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸಂತ ತೆರೇಸಾ ಪ್ರೌಢ ಶಾಲಾ ಸಂಸತ್ತು ಉದ್ಘಾಟನೆ

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶಾರದೋತ್ಸವ ವಿಸರ್ಜನಾ ಕಾರ್ಯಕ್ರಮ

Suddi Udaya

ಕಾಪಿನಡ್ಕ: ರಾಜ್ಯ ಹೆದ್ದಾರಿಯ ಪಕ್ಕದ ಗುಡ್ಡಕ್ಕೆ ಬೆಂಕಿ: ಅಗ್ನಿಶಾಮಕ ಹಾಗೂ ಊರವರಿಂದ ಬೆಂಕಿ ನಂದಿಸುವ ಕಾರ್ಯ

Suddi Udaya

ಕುಂಟಾಲಪಳಿಕೆ ಅಂಗನವಾಡಿ ಕೇಂದ್ರದ 28ನೇ ವರ್ಷದ ಸಂಭ್ರಮ “ಮಕ್ಕಳ ಹಬ್ಬ

Suddi Udaya

ಕರ್ನಾಟಕ ರಾಜ್ಯ ಮಟ್ಟದ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್: ಬಂದಾರುವಿನ ತೇಜಸ್ವಿನಿ ಪೂಜಾರಿ ರವರಿಗೆ ಎರಡು ಚಿನ್ನದ ಪದಕ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಡಿ.8 (ನಾಳೆ) 11ನೇ ವರ್ಷದ ಪಾದಯಾತ್ರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಧ್ಯಾಹ್ನ 3 ಕ್ಕೆ ಪಾದಯಾತ್ರೆಗೆ ಚಾಲನೆ

Suddi Udaya
error: Content is protected !!