September 6, 2026
ಪ್ರಮುಖ ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ವೇಣೂರು: ಸುಮಾರು 6ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಿಸುದಾರರಿಗೆ ಹಸ್ತಾಂತರಿಸಿದ ಜಯಂತ್ ಶೆಟ್ಟಿ ಹಕ್ಕೇರಿ

ವೇಣೂರು: ಆರಂಬೋಡಿ ಗ್ರಾಮದ ಕಾಂತರಬೆಟ್ಟು ನಿವಾಸಿ ಹರಿಣಾಕ್ಷಿ ಅವರು ರಸ್ತೆಯಲ್ಲಿ ಕಳೆದುಕೊಂಡಿದ್ದ 6 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗನ್ನು ಜಯಂತ್ ಶೆಟ್ಟಿ ಹಕ್ಕೇರಿ ಅವರು ಹಸ್ತಾoತರ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಹರಿಣಾಕ್ಷಿ ಅವರು ತಾಯಿ ಮನೆಯಿಂದ ಅಳದಂಗಡಿ ಗಂಡನ ಮನೆಗೆ ಆಟೋ ರಿಕ್ಷಾದಲ್ಲಿ ಹೋಗುವಾಗ 6ಲಕ್ಷ ಚಿನ್ನ ಇದ್ದ ಬ್ಯಾಗ್ ಕಳೆದುಕೊಂಡಿದ್ದರು. ಈ ಬ್ಯಾಗ್ ಅಂಗರಕರಿಯ ರಸ್ತೆಯಲ್ಲಿ ಜಯಂತ್ ಶೆಟ್ಟಿ ಹಕ್ಕೇರಿ ಇವರಿಗೆ ಸಿಕ್ಕಿತ್ತು. ಕೂಡಲೇ ಶ್ರೀಮತಿ ಹರಿಣಾಕ್ಷಿ ಇವರ ಗಂಡನಾದ ವಿಶ್ವನಾಥ್ ಬಂಗೇರ ಅಳದಂಗಡಿ ಇವರನ್ನು ಸಂಪರ್ಕಿಸಿ ಹಸ್ತಾoತರ ಮಾಡಿ ಮಾನವೀಯತೆ ಮೆರೆದರು. ಇವರಿಗೆ ಆರಂಬೋಡಿ ಗ್ರಾಮದ ಪ್ರದೀಪ್ ಪಾಣಿಮೇರು, ಜಯಂತ್ ದೇಲೋಡಿ, ರಾಜೇಶ್ ಹುಲಿಮೇರು, ರಿಕ್ಷಾ ಚಾಲಕ ಯತೀಶ್ ಪಾಡ್ಯರು ಸಾಥ್ ನೀಡಿದರು.

Related posts

ಎಸ್.ಡಿ.,ಎಂ ಪಿಯು ಕಾಲೇಜಿನಲ್ಲಿ ಲಿಂಗಸೂಕ್ಷ್ಮತೆ ಅರಿವು ತರಬೇತಿ ಕಾರ್ಯಕ್ರಮ

Suddi Udaya

ಪೆರಿಂಜೆ: ಗೀತಾ ನಿಧನ

Suddi Udaya

ಬಾರ್ಯ: ಖಾಸಗಿ ಬ್ಯಾಂಕಿನ ಎಟಿಎಂ ನಿಂದ ದರೋಡೆಗೆ ಯತ್ನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಶಿಕ್ಷಕರ ದಿನಾಚರಣೆ ಮತ್ತು ಗೌರವಾರ್ಪಣೆ ಕಾರ್ಯಕ್ರಮ

Suddi Udaya

ಮಚ್ಚಿನ: ಬಂಗೇರಕಟ್ಟೆ ಕಲ್ಲಗುಡ್ಡೆಯಲ್ಲಿ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಗುರುವಾಯನಕೆರೆ ಬಸ್ ನಿಲ್ದಾಣದ ಬಳಿ ವೃದ್ಧನ ಶವ ಪತ್ತೆ

Suddi Udaya
error: Content is protected !!