23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಪದಗ್ರಹಣ ಸಮಾರಂಭ

ಬೆಳ್ತಂಗಡಿ: ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ನೂತನ ಸಮಿತಿಯ ಪದಗ್ರಹಣ ಕಾರ್ಯಕ್ರಮ ಜೆ.ಎಮ್.ಎಫ್ ಸಭಾ ಭವನದಲ್ಲಿ ನಿಕಟ ಪೂರ್ವ ಅಧ್ಯಕ್ಷರಾದ ಬಿ.ಶೇಖುಂಞ್ಞ ಯವರು ನೂತನ ಅಧ್ಯಕ್ಷ ಖಾಲಿದ್ ಪುಲಾಬೆ ಯವರಿಗೆ ಹಸ್ತಾಂತರಿಸುವ ಮೂಲಕ ನಡೆಯಿತು.

ಹಿರಿಯರಾದ ಅಬ್ದುಲ್ ಲತೀಫ್ ಸಾಹೇಬ್ ಜಮೀಯತುಲ್ ಫಲಾಹ್ ನಡೆದು ಬಂದ ದಾರಿ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು.

ನಿಕಟ ಪೂರ್ವ ಕೋಶಾಧಿಕಾರಿ ಅಬ್ಬೋನು ಮದ್ದಡ್ಕ, ನೂತನ ಪ್ರಧಾನ ಕಾರ್ಯದರ್ಶಿಗಳಾದ ಉಮರ್ ಬೆಳ್ತಂಗಡಿ, ಉಪಾಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಜೊತೆ ಕಾರ್ಯದರ್ಶಿ ಆಲಿಯಬ್ಬಾ ಪುಲಾಬೆ, ಪತ್ರಿಕಾ ಕಾರ್ಯದರ್ಶಿ ಇಲ್ಯಾಸ್ ಕರಾಯ, ಕೆ.ಎಸ್. ಅಬ್ದುಲ್ಲಾ, ಉಮರ್ ನಾಡ್ಜೆ, ಮಹಮ್ಮದ್ ಉಜಿರೆ, ಎಸ್.ಎಮ್.ಕೋಯ,ಕೆ. ಎಸ್.ಅಬೂಬಕ್ಕರ್, ಖಾಸಿಂ ಕಿಲ್ಲೂರು, ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಜಮೀಯತುಲ್ ಫಲಾಹ್ ಸದಸ್ಯರಾದ ಕತಾರ್ ಹಾಜಿ ಮಹಮ್ಮದ್ ಕುಂಞ್ಞ ಯವರಿಗೆ ತಹಲೀಲ್ ಸಮರ್ಪಿಸಲಾಯಿತು.

ಆಲಿಯಬ್ಬಾ ಪುಲಾಬೆ ಸ್ವಾಗತಿಸಿ, ಕೋಶಾಧಿಕಾರಿ ಇಬ್ರಾಹಿಂ ಮುಸ್ಲಿಯಾರ್ ವಂದಿಸಿದರು.

Related posts

ಮೇ 25: ಧರ್ಮಸ್ಥಳದಲ್ಲಿ “ಹತ್ತನಾವಧಿ” ಉತ್ಸವ

Suddi Udaya

ನಾರಾವಿಯಲ್ಲಿ ನಿರ್ಮಿಸಲಾದ ಚೆಕ್ ಪೋಸ್ಟ್ ಗೆ ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ, ಪರಿಶೀಲನೆ

Suddi Udaya

ಬೆಳ್ತಂಗಡಿ ಶಾಸಕರ ಕಚೇರಿ “ಶ್ರಮಿಕ” ಕಾರ್ಯಾಲಯ ಉದ್ಘಾಟನೆ: ಶಾಸಕ ಹರೀಶ್ ಪೂಂಜರವರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

Suddi Udaya

ವೇಣೂರಿನ ಧೀಮಹಿಯಲ್ಲಿ ಭರತನಾಟ್ಯ ತರಗತಿಗಳ ಉದ್ಘಾಟನೆ

Suddi Udaya

ವಿದ್ವತ್ ಭರವಸೆ: ಪ್ರತಿಭಾನ್ವಿತರಿಗೆ ಉಚಿತ ಶಿಕ್ಷಣ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿಯಿಂದ 5ನೇ ವರ್ಷದ ‘ಕೆಸರ್ದ ಗೊಬ್ಬು’ ಕಾರ್ಯಕ್ರಮ

Suddi Udaya
error: Content is protected !!