23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಪದಗ್ರಹಣ ಸಮಾರಂಭ

ಬೆಳ್ತಂಗಡಿ: ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ನೂತನ ಸಮಿತಿಯ ಪದಗ್ರಹಣ ಕಾರ್ಯಕ್ರಮ ಜೆ.ಎಮ್.ಎಫ್ ಸಭಾ ಭವನದಲ್ಲಿ ನಿಕಟ ಪೂರ್ವ ಅಧ್ಯಕ್ಷರಾದ ಬಿ.ಶೇಖುಂಞ್ಞ ಯವರು ನೂತನ ಅಧ್ಯಕ್ಷ ಖಾಲಿದ್ ಪುಲಾಬೆ ಯವರಿಗೆ ಹಸ್ತಾಂತರಿಸುವ ಮೂಲಕ ನಡೆಯಿತು.

ಹಿರಿಯರಾದ ಅಬ್ದುಲ್ ಲತೀಫ್ ಸಾಹೇಬ್ ಜಮೀಯತುಲ್ ಫಲಾಹ್ ನಡೆದು ಬಂದ ದಾರಿ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು.

ನಿಕಟ ಪೂರ್ವ ಕೋಶಾಧಿಕಾರಿ ಅಬ್ಬೋನು ಮದ್ದಡ್ಕ, ನೂತನ ಪ್ರಧಾನ ಕಾರ್ಯದರ್ಶಿಗಳಾದ ಉಮರ್ ಬೆಳ್ತಂಗಡಿ, ಉಪಾಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಜೊತೆ ಕಾರ್ಯದರ್ಶಿ ಆಲಿಯಬ್ಬಾ ಪುಲಾಬೆ, ಪತ್ರಿಕಾ ಕಾರ್ಯದರ್ಶಿ ಇಲ್ಯಾಸ್ ಕರಾಯ, ಕೆ.ಎಸ್. ಅಬ್ದುಲ್ಲಾ, ಉಮರ್ ನಾಡ್ಜೆ, ಮಹಮ್ಮದ್ ಉಜಿರೆ, ಎಸ್.ಎಮ್.ಕೋಯ,ಕೆ. ಎಸ್.ಅಬೂಬಕ್ಕರ್, ಖಾಸಿಂ ಕಿಲ್ಲೂರು, ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಜಮೀಯತುಲ್ ಫಲಾಹ್ ಸದಸ್ಯರಾದ ಕತಾರ್ ಹಾಜಿ ಮಹಮ್ಮದ್ ಕುಂಞ್ಞ ಯವರಿಗೆ ತಹಲೀಲ್ ಸಮರ್ಪಿಸಲಾಯಿತು.

ಆಲಿಯಬ್ಬಾ ಪುಲಾಬೆ ಸ್ವಾಗತಿಸಿ, ಕೋಶಾಧಿಕಾರಿ ಇಬ್ರಾಹಿಂ ಮುಸ್ಲಿಯಾರ್ ವಂದಿಸಿದರು.

Related posts

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಈದ್-ಉಲ್-ಫಿತರ್ ಆಚರಣೆ

Suddi Udaya

ಜು.9: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಕಾರ್ಯಾಲಯ ಉದ್ಘಾಟನೆ ಹಾಗೂ ಮಹಾಮಸ್ತಕಾಭಿಷೇಕದ ವೆಬ್ ಸೈಟ್ ಅನಾವರಣ

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ ಎಸ್.ಸಿ, ಎಸ್.ಟಿ ಫಲಾನುಭವಿಗಳಿಗೆ ನೀರಿನ ಟ್ಯಾಂಕ್ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ಫ್ಯಾನ್ ವಿತರಣೆ

Suddi Udaya

ಕೊಯ್ಯೂರು: ಮಲೆಬೆಟ್ಟು ನಿವಾಸಿ ಗುರುಪ್ರಸಾದ್ ಆತ್ಮಹತ್ಯೆ

Suddi Udaya

ಇಳಂತಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya
error: Content is protected !!