July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಪದಗ್ರಹಣ ಸಮಾರಂಭ

ಬೆಳ್ತಂಗಡಿ: ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ನೂತನ ಸಮಿತಿಯ ಪದಗ್ರಹಣ ಕಾರ್ಯಕ್ರಮ ಜೆ.ಎಮ್.ಎಫ್ ಸಭಾ ಭವನದಲ್ಲಿ ನಿಕಟ ಪೂರ್ವ ಅಧ್ಯಕ್ಷರಾದ ಬಿ.ಶೇಖುಂಞ್ಞ ಯವರು ನೂತನ ಅಧ್ಯಕ್ಷ ಖಾಲಿದ್ ಪುಲಾಬೆ ಯವರಿಗೆ ಹಸ್ತಾಂತರಿಸುವ ಮೂಲಕ ನಡೆಯಿತು.

ಹಿರಿಯರಾದ ಅಬ್ದುಲ್ ಲತೀಫ್ ಸಾಹೇಬ್ ಜಮೀಯತುಲ್ ಫಲಾಹ್ ನಡೆದು ಬಂದ ದಾರಿ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು.

ನಿಕಟ ಪೂರ್ವ ಕೋಶಾಧಿಕಾರಿ ಅಬ್ಬೋನು ಮದ್ದಡ್ಕ, ನೂತನ ಪ್ರಧಾನ ಕಾರ್ಯದರ್ಶಿಗಳಾದ ಉಮರ್ ಬೆಳ್ತಂಗಡಿ, ಉಪಾಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಜೊತೆ ಕಾರ್ಯದರ್ಶಿ ಆಲಿಯಬ್ಬಾ ಪುಲಾಬೆ, ಪತ್ರಿಕಾ ಕಾರ್ಯದರ್ಶಿ ಇಲ್ಯಾಸ್ ಕರಾಯ, ಕೆ.ಎಸ್. ಅಬ್ದುಲ್ಲಾ, ಉಮರ್ ನಾಡ್ಜೆ, ಮಹಮ್ಮದ್ ಉಜಿರೆ, ಎಸ್.ಎಮ್.ಕೋಯ,ಕೆ. ಎಸ್.ಅಬೂಬಕ್ಕರ್, ಖಾಸಿಂ ಕಿಲ್ಲೂರು, ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಜಮೀಯತುಲ್ ಫಲಾಹ್ ಸದಸ್ಯರಾದ ಕತಾರ್ ಹಾಜಿ ಮಹಮ್ಮದ್ ಕುಂಞ್ಞ ಯವರಿಗೆ ತಹಲೀಲ್ ಸಮರ್ಪಿಸಲಾಯಿತು.

ಆಲಿಯಬ್ಬಾ ಪುಲಾಬೆ ಸ್ವಾಗತಿಸಿ, ಕೋಶಾಧಿಕಾರಿ ಇಬ್ರಾಹಿಂ ಮುಸ್ಲಿಯಾರ್ ವಂದಿಸಿದರು.

Related posts

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆಯ ಜಿಲ್ಲಾ ಮಟ್ಟದ ತೃತೀಯ ಚರಣ ಕಬ್ ಮತ್ತು ಸುವರ್ಣ ಗರಿ ಬುಲ್ ಬುಲ್ ಪರೀಕ್ಷಾ ಶಿಬಿರ

Suddi Udaya

ಕೊರಂಜ ಸ.ಉ.ಪ್ರಾ. ಶಾಲಾ ಕೊಠಡಿ ನಿರ್ಮಾಣಕ್ಕೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಸಹಾಯಧನ ವಿತರಣೆ

Suddi Udaya

ಯುವ ಉದ್ಯಮಿ ಅಶ್ರಫ್ ರವರ ಪ್ರಾಯೋಜಕತ್ವದಲ್ಲಿ ಕೋಟ್ಯಾನ್ ರಾಕರ್ಸ್ ತಂಡಕ್ಕೆ ಸಮವಸ್ತ್ರ

Suddi Udaya

ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಬೆಳ್ತಂಗಡಿ ವಕೀಲರ ಭವನದಲ್ಲಿ ಹುಲಿ ವೇಷ ಪ್ರದರ್ಶನ

Suddi Udaya

ಶುಭವಿವಾಹ ಕುಸುಮಾಧರ-ಪೂರ್ಣಿಮಾ

Suddi Udaya
error: Content is protected !!