September 6, 2026
ಅಪಘಾತಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ನೆರಿಯ: ಬೆಂಕಿ ತಗುಲಿ ಹಾನಿಯಾದ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

ನೆರಿಯ: ನೆರಿಯ ಗ್ರಾಮದ ಹರೀಶ್ ವಿ. ಅವರ ಮನೆಗೆ ಅ.6ರಂದು ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣವಾಗಿ ಹಾನಿಗೊಂಡ ಹಿನ್ನೆಲೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಇಂದು (ಅ.7)ಭೇಟಿ ನೀಡಿದರು.

ತಾತ್ಕಾಲಿಕವಾಗಿ ವಾಸ್ತವ್ಯವಿರಲು ಮನೆಯ ವ್ಯವಸ್ಥೆಯನ್ನು ಮತ್ತು ಮುಂದಿನ ಮನೆ ನಿರ್ಮಾಣಕ್ಕಾಗಿ ಕುರಿತು ಸ್ಥಳೀಯ ಕಾರ್ಯಕರ್ತರೊಂದಿಗೆ ಚರ್ಚಿಸಲಾಯಿತು. ಇದೆ ಸಂದರ್ಭದಲ್ಲಿ ವೈಯಕ್ತಿಕವಾಗಿ ಸಹಾಯ ಧನವನ್ನು ನೀಡಿ ಹರೀಶ್ ವಿ. ರವರ ಕುಟುಂಬಕ್ಕೆ ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಬಿ‌‌ಜೆಪಿ ಮಹಾಶಕ್ತಿ ಕೇಂದ್ರ ಪ್ರಮುಖರಾದ ಬಾಬು ಗೌಡ ಪರ್ಪಳ, ಶಕ್ತಿ ಕೇಂದ್ರ ಪ್ರಮುಖರರಾದ ವಿಶ್ವನಾಥ ಅಣಿಯೂರು,ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಸಂತಿ, ಉಪಾಧ್ಯಕ್ಷರಾದ ಸಜಿತ, ಸದಸ್ಯರಾದ ಕುಶಲ, ವಿ.ಹಿಂ.ಪ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಆರ್,ಎಸ್ ಎಸ್ ಪ್ರಮುಖರಾದ ಶಿವಪ್ರಸಾದ್ ಸುರ್ಯ, ಸುದರ್ಶನ್ ಕನ್ಯಾಡಿ, ರಾಜೇಶ್ ತೋಟತ್ತಾಡಿ, ಅಕ್ಷಯ್ ಅಣಿಯೂರು ಹಾಗು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ನಡ ಸರಕಾರಿ ಪ್ರೌಢಶಾಲೆಗೆ ಶೇ.96.07 ಫಲಿತಾಂಶ

Suddi Udaya

ಗೇರುಕಟ್ಟೆ: ಬಾಲಕ ಶವ ಪತ್ತೆ ಪ್ರಕರಣ: ಘಟನಾ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ: ಸಮಗ್ರ ತನಿಖೆಗೆ ಆಗ್ರಹ

Suddi Udaya

ಮರೋಡಿ : 22 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಮೊಸರು ಕುಡಿಕೆ ಉತ್ಸವ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಲಾಯಿಲ ಸೈಂಟ್ ಮೆರೀಸ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಮದ್ದಡ್ಕ ಪೇಟೆಯಲ್ಲಿ ಸರ್ವಿಸ್ ವಯಾರು ತೆಗೆಯುವಂತೆ ಸ್ಥಳೀಯರ ಒತ್ತಾಯ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರೀ ಸನ್ನಿಧಿಯಲ್ಲಿ ಧೃಡ ಕಲಶ ಹಾಗೂ ಅಭಿನಂದನಾ ಸಮಾರಂಭ

Suddi Udaya
error: Content is protected !!