September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅ.8: ಪಡಂಗಡಿ ಪ್ರಾ.ಕೃ.ಪ. ಸಹಕಾರ ಸಂಘದಿಂದ ಕೃಷಿ ಮಾಹಿತಿ ಶಿಬಿರ

ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರ ಹಾಗೂ ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ, ಪಡಂಗಡಿ ಗ್ರಾಮ ಮತ್ತು ಅಂಚೆ ಸಹಯೋಗದೊಂದಿಗೆ ಕೃಷಿ ಮಾಹಿತಿ ಶಿಬಿರ ಅ.8ರಂದು ಬೆಳಿಗ್ಗೆ ಗಂಟೆ 10.30ಕ್ಕೆ ಸರಿಯಾಗಿ ಸಂಘದ ಸಮೃದ್ಧಿ ಸಭಾಭವನದಲ್ಲಿ ನಡೆಯಲಿದೆ.

ಅಡಿಕೆ, ತೆಂಗು ಸಮಗ್ರ ನಿರ್ವಹಣೆ , ಬೋರ್ಡೊ ದ್ರಾವಣ ಗುಣಮಟ್ಟ ಪರೀಕ್ಷೆ , ಸುಳಿ ಕೊಳೆ ರೋಗದ ಬಗ್ಗೆ ಸಂಪನ್ಮೂಲ ವ್ಯಕ್ತಿ ಪ್ರಭಾಕರ ಮಯ್ಯ ಸುರ್ಯ ಅವರು ಸಮಗ್ರ ಮಾಹಿತಿಯನ್ನು ನೀಡಲಿರುವರು.

ರೈತ ಸದಸ್ಯರು ತಮ್ಮ ಆಧಾರ್ ಕಾರ್ಡ್ ಪ್ರತಿಯನ್ನು ತರಬೇಕು.

Related posts

ಎಕ್ಸೆಲ್ ಪ.ಪೂ. ಕಾಲೇಜಿನ ಸಂಸ್ಕೃತ ಉಪನ್ಯಾಸಕ ರಘು ಬಿಜೂರ್ ರಿಗೆ ರಾಜ್ಯ ಗಾನಸಿರಿ ಕರ್ನಾಟಕ ಭೂಷಣ ಪ್ರಶಸ್ತಿ

Suddi Udaya

ತೆಕ್ಕಾರು ಪ್ರಾ.ಕೃ.ಪ. ಸ. ಸಂಘದ ಉಪಾಧ್ಯಕ್ಷ ನಾಭಿರಾಜ್ ಹೆಗ್ಡೆ ನಿಧನ

Suddi Udaya

ಫೆ.19-24: ಉಜಿರೆಯಲ್ಲಿ ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ವತಿಯಿಂದ ‘ಆನಂದೋತ್ಸವ ಶಿಬಿರ’

Suddi Udaya

ಬೆಳ್ತಂಗಡಿ ಕರ್ನಾಟಕ ಗಮಕ ಕಲಾ ಪರಿಷತ್, ವತಿಯಿಂದ ‘ಮನೆ ಮನೆ ಗಮಕ’ ವಿನೂತನ ಕಾರ್ಯಕ್ರಮ

Suddi Udaya

ಅಭ್ಯಾಸ್ ಪಿಯು ಕಾಲೇಜು ಹಾಗೂ ಪ್ರಸನ್ನ ಕಾಲೇಜಿನ ಜಂಟಿ ಆಶ್ರಯದಲ್ಲಿ ಅಬ್ಬಕ್ಕ ರಾಣಿಯ ವರ್ಷಾಚರಣೆಯ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ರತ್ನಗಿರಿ ಸನ್ಯಾಸಿ ಗುಳಿಗ ದೈವದ ಸನ್ನಿಧಿಯಲ್ಲಿ ಕಳಶ ತಂಬಿಲ ಪರ್ವ

Suddi Udaya
error: Content is protected !!