25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿವರದಿ

ಬೆಳ್ತಂಗಡಿ ಸಿವಿಎಲ್ ಇಂಜಿನಿಯರ್ಸ್ ಅಸೋಸಿಯೇಷನ್ 2025-27ನೇ ಸಾಲಿನ ಪದಪ್ರದಾನ ಸಮಾರಂಭ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸಿವಿಎಲ್ ಇಂಜಿನಿಯರ್ಸ್ ಅಸೋಸಿಯೇಷನ್ ನ 2025-27 ನೇ ಸಾಲಿನ ಪದಪ್ರದಾನ ಸಮಾರಂಭವು ಉಜಿರೆ ಓಶಿಯನ್ ಪರ್ಲ್ ಸಭಾಂಗಣದಲ್ಲಿ ಅ. 7 ರಂದು ನಡೆಯಿತು.

ವೇದಿಕೆಯಲ್ಲಿ ಸುರತ್ಕಲ್ ಎನ್.ಐ.ಟಿ.ಕೆ ಸಿವಿಲ್ ಇಂಜಿನಿಯರಿಂಗ್ ಕಾಲೇಜಿನ ನಿವೃತ್ತ ಪ್ರೊಫೆಸರ್ ಕೆ.ಎಸ್ ಬಾಬು ನಾರಾಯಣ,ಬೆಳ್ತಂಗಡಿ ಬೆಳ್ತಂಗಡಿ ಸಿವಿಎಲ್ ಇಂಜಿನಿಯರ್ಸ್ ಅಸೋಸಿಯೇಷನ್ ಅಧ್ಯಕ್ಷ ಜಗದೀಶ್ ಪ್ರಸಾದ್ ಎನ್,ಮೂಲ್ಕಿ ಸಿವಿಎಲ್ ಇಂಜಿನಿಯರ್ಸ್ ಅಸೋಸಿಯೇಷನ್ ಅಧ್ಯಕ್ಷ ಜೀವನ್ ಕೆ ಶೆಟ್ಟಿ ಉಪಸ್ಥಿತರಿದ್ದರು.

2025-27 ನೇ ಸಾಲಿನ ನೂತನ ಅಧ್ಯಕ್ಷ ಸುರೇಶ್ ಬಂಗೇರ ಎಂ.ಡಿ,, ಕೋಶಾಧಿಕಾರಿ ನಾಗೇಶ್ ಎಂ ಮತ್ತು ಆಡಳಿತ ಮಂಡಳಿಗೆ ಹಿಂದಿನ ಸಾಲಿನ ಸಿವಿಲ್ ಇಂಜಿನಿಯರಿಂಗ್ ಅಸೋಸಿಯೇಷನ್ ಪದಾಧಿಕಾರಿಗಳು ಅಧಿಕಾರ ಹಸ್ತಾಂತರಿಸಿದರು.ಇಂಜಿನಿಯರ್ಸ್ ಚೇತನ್ ಎಸ್, ಕೇಶವ, ಪ್ರಮೋದ್,ನಿತಿನ್ ಬಿ, ಶ್ರವಣ್ ಕಾಂತಾಜೆ, ಹರ್ಷೇಂದ್ರ ಕುಮಾರ್, ಹಂಸರಾಜ್, ಯಶೋಧರ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇಂಜಿಯರ್ ರವಿರಾಜ್ ಹಾಗೂ ಇಂಜಿನಿಯರ್, ಅಧ್ಯಕ್ಷ ಜಗದೀಶ್ ಪ್ರಸಾದ್ ದಂಪತಿಯನ್ನು ಬೆಳ್ತಂಗಡಿ ಸಿವಿಎಲ್ ಇಂಜಿನಿಯರ್ ಅಸೋಸಿಯೇಷನ್ ವತಿಯಿಂದ ಸನ್ಮಾನಿಸಲಾಯಿತು.ಇಂಜಿನಿಯರ್ ಯಶೋಧರ್ ಸ್ವಾಗತಿಸಿದರು. ಚೇತನ್ ವಾರ್ಷಿಕ ವರದಿ ಮಂಡಿಸಿದರು.ಕೋಶಾಧಿಕಾರಿ ನಾಗೇಶ್ ಎಂ ಮುಂದಿನ ಬಜೆಟ್ ಮಂಡಿಸಿದರು.ಡಾ‌.ರವೀಶ್ ಪಡುಮಲೆ ನಿರೂಪಿಸಿದರು.ವಿದ್ಯಾ ಕುಮಾರ್ ಕಾಂಚೋಡು ಸಹಕರಿಸಿದರು.ಕಾರ್ಯದರ್ಶಿ ಸಿಜೋ ಜೋಸೆಫ್ ವಂದಿಸಿದರು.

Related posts

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರ ಸಂಭ್ರಮದ ಬ್ರಹ್ಮಕಲಶೋತ್ಸವ

Suddi Udaya

ವೇಣೂರು ಐಟಿಐ: ಸೋಲಾರ್ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಆರ್ ಪಿಎಲ್ ತರಬೇತಿಯ ಕಿಟ್ ಮತ್ತು ಸರ್ಟಿಫಿಕೇಟ್ ವಿತರಣೆ

Suddi Udaya

ಬ್ರೈನ್ ಹ್ಯಾಮರೇಜ್: ಬೆಳ್ತಂಗಡಿ ಗಣೇಶ್ ಹೋಟೆಲ್ ಮಾಲಕ ದಿವಾಕರ ಪ್ರಭು ಆಸ್ಪತ್ರೆಗೆ : ಸ್ಥಿತಿ ಗಂಭೀರ

Suddi Udaya

ರಾಜ್ಯ ಮಟ್ಟದ ಕಾಲೇಜು ಪತ್ರಿಕೋದ್ಯಮ ಉಪನ್ಯಾಸಕರ ಸಂಘದ ಕಾರ್ಯದರ್ಶಿಯಾಗಿ ಡಾ. ಭಾಸ್ಕರ ಹೆಗಡೆ ಆಯ್ಕೆ

Suddi Udaya
error: Content is protected !!