July 23, 2026
ಗ್ರಾಮಾಂತರ ಸುದ್ದಿವರದಿ

ಬೆಳ್ತಂಗಡಿ ಸಿವಿಎಲ್ ಇಂಜಿನಿಯರ್ಸ್ ಅಸೋಸಿಯೇಷನ್ 2025-27ನೇ ಸಾಲಿನ ಪದಪ್ರದಾನ ಸಮಾರಂಭ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸಿವಿಎಲ್ ಇಂಜಿನಿಯರ್ಸ್ ಅಸೋಸಿಯೇಷನ್ ನ 2025-27 ನೇ ಸಾಲಿನ ಪದಪ್ರದಾನ ಸಮಾರಂಭವು ಉಜಿರೆ ಓಶಿಯನ್ ಪರ್ಲ್ ಸಭಾಂಗಣದಲ್ಲಿ ಅ. 7 ರಂದು ನಡೆಯಿತು.

ವೇದಿಕೆಯಲ್ಲಿ ಸುರತ್ಕಲ್ ಎನ್.ಐ.ಟಿ.ಕೆ ಸಿವಿಲ್ ಇಂಜಿನಿಯರಿಂಗ್ ಕಾಲೇಜಿನ ನಿವೃತ್ತ ಪ್ರೊಫೆಸರ್ ಕೆ.ಎಸ್ ಬಾಬು ನಾರಾಯಣ,ಬೆಳ್ತಂಗಡಿ ಬೆಳ್ತಂಗಡಿ ಸಿವಿಎಲ್ ಇಂಜಿನಿಯರ್ಸ್ ಅಸೋಸಿಯೇಷನ್ ಅಧ್ಯಕ್ಷ ಜಗದೀಶ್ ಪ್ರಸಾದ್ ಎನ್,ಮೂಲ್ಕಿ ಸಿವಿಎಲ್ ಇಂಜಿನಿಯರ್ಸ್ ಅಸೋಸಿಯೇಷನ್ ಅಧ್ಯಕ್ಷ ಜೀವನ್ ಕೆ ಶೆಟ್ಟಿ ಉಪಸ್ಥಿತರಿದ್ದರು.

2025-27 ನೇ ಸಾಲಿನ ನೂತನ ಅಧ್ಯಕ್ಷ ಸುರೇಶ್ ಬಂಗೇರ ಎಂ.ಡಿ,, ಕೋಶಾಧಿಕಾರಿ ನಾಗೇಶ್ ಎಂ ಮತ್ತು ಆಡಳಿತ ಮಂಡಳಿಗೆ ಹಿಂದಿನ ಸಾಲಿನ ಸಿವಿಲ್ ಇಂಜಿನಿಯರಿಂಗ್ ಅಸೋಸಿಯೇಷನ್ ಪದಾಧಿಕಾರಿಗಳು ಅಧಿಕಾರ ಹಸ್ತಾಂತರಿಸಿದರು.ಇಂಜಿನಿಯರ್ಸ್ ಚೇತನ್ ಎಸ್, ಕೇಶವ, ಪ್ರಮೋದ್,ನಿತಿನ್ ಬಿ, ಶ್ರವಣ್ ಕಾಂತಾಜೆ, ಹರ್ಷೇಂದ್ರ ಕುಮಾರ್, ಹಂಸರಾಜ್, ಯಶೋಧರ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇಂಜಿಯರ್ ರವಿರಾಜ್ ಹಾಗೂ ಇಂಜಿನಿಯರ್, ಅಧ್ಯಕ್ಷ ಜಗದೀಶ್ ಪ್ರಸಾದ್ ದಂಪತಿಯನ್ನು ಬೆಳ್ತಂಗಡಿ ಸಿವಿಎಲ್ ಇಂಜಿನಿಯರ್ ಅಸೋಸಿಯೇಷನ್ ವತಿಯಿಂದ ಸನ್ಮಾನಿಸಲಾಯಿತು.ಇಂಜಿನಿಯರ್ ಯಶೋಧರ್ ಸ್ವಾಗತಿಸಿದರು. ಚೇತನ್ ವಾರ್ಷಿಕ ವರದಿ ಮಂಡಿಸಿದರು.ಕೋಶಾಧಿಕಾರಿ ನಾಗೇಶ್ ಎಂ ಮುಂದಿನ ಬಜೆಟ್ ಮಂಡಿಸಿದರು.ಡಾ‌.ರವೀಶ್ ಪಡುಮಲೆ ನಿರೂಪಿಸಿದರು.ವಿದ್ಯಾ ಕುಮಾರ್ ಕಾಂಚೋಡು ಸಹಕರಿಸಿದರು.ಕಾರ್ಯದರ್ಶಿ ಸಿಜೋ ಜೋಸೆಫ್ ವಂದಿಸಿದರು.

Related posts

ಡಿ.10 -11: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ದಂಪತಿ ಪಾಕ ಸ್ಪರ್ಧೆ ಮತ್ತು ದೀಪಾವಳಿ ಆಚರಣೆ

Suddi Udaya

ಸೆ. 23: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಭಜನಾ ಕಾರ್ಯಕ್ರಮ

Suddi Udaya

ಕೊಕ್ಕಡ ಶ್ರೀ ಕ್ಷೇತ್ರ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಮಧ್ವ ಯಕ್ಷಕೂಟ ವತಿಯಿಂದ ನವರಾತ್ರಿ ಪ್ರಯುಕ್ತ ಕೊಲ್ಪೆದಬೈಲಿ ನಲ್ಲಿ ಯಕ್ಷಗಾನ ತಾಳಮದ್ದಳೆ:  ಯಕ್ಷಗಾನಕ್ಕೆ ಪ್ರೋತ್ಸಾಹ ಅಗತ್ಯ:ಡಾ. ಸುಬ್ರಹ್ಮಣ್ಯ ಬಲ್ಲಾಳ್

Suddi Udaya
error: Content is protected !!