30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಸ್ತಬ್ಧಚಿತ್ರಕ್ಕೆ ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಬಹುಮಾನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯು ಮೈಸೂರು ದಸರಾ ಜಂಬೂ ಸವಾರಿ (ಮೆರವಣಿಗೆ)ಯಲ್ಲಿ ಸ್ತಬ್ಧಚಿತ್ರಕ್ಕೆ ದ್ವಿತೀಯ ಬಹುಮಾನ ಗಳಿಸಿದೆ.

ಈ ಸ್ತಬ್ಧಚಿತ್ರವು ಜಿಲ್ಲೆಯ ಶ್ರೀಮಂತ ಕಲೆ, ಸಂಸ್ಕೃತಿ ಮತ್ತು ಸಾಂಪ್ರದಾಯಿಕ ಕ್ರೀಡೆಗಳನ್ನು ಸುಂದರವಾಗಿ ಪ್ರದರ್ಶಿಸಿತ್ತು. ಈ ಸ್ತಬ್ಧಚಿತ್ರದಲ್ಲಿ ದಕ್ಷಿಣ ಕನ್ನಡದ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುವ ಯಕ್ಷಗಾನ, ಕಂಬಳ, ಹುಲಿವೇಷ ಮತ್ತು ಇತರ ಜನಪದ ಹಾಗೂ ಸಾಂಪ್ರದಾಯಿಕ ಕ್ರೀಡೆಗಳ ವರ್ಣರಂಜಿತ ಚಿತ್ರಣವಿತ್ತು.

ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಮಾರ್ಗದರ್ಶನದಲ್ಲಿ ಈ ಸ್ತಬ್ಧಚಿತ್ರವನ್ನು ರಚಿಸಲಾಗಿತ್ತು. ಗ್ರಾಮೀಣ ಕೈಗಾರಿಕೆಗಳ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ್ ಹೆಗ್ಡೆ ಅವರು ಈ ಯೋಜನೆಗೆ ನೋಡಲ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.

Related posts

ಧರ್ಮಸ್ಥಳ ಕ್ಷೇತ್ರದ ಮೇಲೆ ನಡೆಯುತ್ತಿರುವ ಅಪಪ್ರಚಾರ ಕೊನೆಯಾಗುವಂತೆ ಕರವೇ ಮಹಿಳಾ ತಂಡದ ಸದಸ್ಯರಿಂದ ಉರುಳು ಸೇವೆ

Suddi Udaya

ಬೆಳ್ತಂಗಡಿ: ಜಿ ಕೆ ಜಾಕ್‌ಪಾಟ್ – ಸೀಸನ್ 1ರ ಪ್ರಥಮ ಲಕ್ಕಿ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಎಸ್.ಡಿ.ಎಂ ಕಾಲೇಜು : ಮ್ಯಾರಥನ್ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ

Suddi Udaya

ಶಿಶಿಲದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ ಬಂಡಿಹೊಳೆ ಕೆಮ್ಮಣ್ಣು ಎಂಬಲ್ಲಿ ಬರೆ ಜರಿದು ರಸ್ತೆ ಬಂದ್

Suddi Udaya

ಬೆಳ್ತಂಗಡಿ : ಸಂತ ತೆರೇಸಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಪಡಂಗಡಿ: ಪಾದಚಾರಿಗೆ ಕಾರು ಡಿಕ್ಕಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
error: Content is protected !!