24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಅ.12: ಎಸ್.ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಆಚರಣೆಯ ಪ್ರಯಕ್ತ ಗ್ರಾಹಕರ ಸಮಾವೇಶ ಮತ್ತು ವೈದ್ಯಕೀಯ ತಪಾಸಣಾ ಶಿಬಿರ

ಬೆಳ್ತಂಗಡಿ: ಎಸ್.ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ., ಮಂಗಳೂರು ಇದರ ಆಶ್ರಯದಲ್ಲಿ ಎಜೆ ಆಸ್ಪತ್ರೆ ರಿಸರ್ಚ್ ಸೆಂಟರ್, ಕುಂಟಿಕಾನ, ಮಂಗಳೂರು,ಅವಿಭಜಿತ ದ.ಕ ವಿಶ್ವಕರ್ಮ ವೈದ್ಯರ ಸಂಘ ಇದರ ಸಹಯೋಗದೊಂದಿಗೆ, ಹಾಗೂ ಶ್ರೀ ವಿಶ್ವಕರ್ಮಾಭ್ಯುದಯ ಸಭಾ(ರಿ.), ಬೆಳ್ತಂಗಡಿ, ಆನೆಗುಂದಿ ಗುರು ಸೇವಾ ಪರಿಷತ್, ಬೆಳ್ತಂಗಡಿ ಮಂಡಲ, ವಿಶ್ವಕರ್ಮ ಸಮಾಜದ ಕಮ್ಮಾರರ ಗುಡಿ ಕೈಗಾರಿಗ ಸಂಘ ಬೆಳ್ತಂಗಡಿ, ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘ ಬೆಳ್ತಂಗಡಿ, ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘ ಅಳದಂಗಡಿ, ಶ್ರೀ ವಿಶ್ವಕರ್ಮ ಸಂಘ ಮುಂಡೂರು, ನವೋದಯ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ಅಂಡಿಂಜೆ ಸಹಕಾರದೊಂದಿಗೆ ಸಂಸ್ಥೆಯ ವಜ್ರಮಹೋತ್ಸವ ಆಚರಣೆಯ ಪ್ರಯಕ್ತ”ಗ್ರಾಹಕರ ಸಮಾವೇಶ ಮತ್ತು ವೈದ್ಯಕೀಯ ತಪಾಸಣಾ ಶಿಬಿರ”ವು ಅ.12ರಂದು ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಜರಗಲಿರುವುದು ಎಂದು ಸಂಘಟಕರು ತಿಳಿಸಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಕೆ.ಜಿ.ಐ. ಕೋ-ಆಪರೇಟಿವ್ ಸೊಸೈಲಿ ಲಿ., ಮಂಗಳೂರು ಇದರ ಅಧ್ಯಕ್ಷ ಪಿ. ಉಪೇಂದ್ರ ಆಚಾರ್ಯ ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಮುರಳಿ ಬಲಿಪ, ವಕೀಲರು ಮತ್ತು ನೋಟರಿ ಪಬ್ಲಿಕ್, ಅಧ್ಯಕ್ಷರು, ಲಯನ್ಸ್ ಕ್ಲಬ್ ಬೆಳ್ತಂಗಡಿ, ವಿ. ಪ್ರಕಾಶ್ ಪುರೋಹಿತ್ ವೇಣೂರು ಅಧ್ಯಕ್ಷರು, ಆನೆಗುಂದಿ ಗುರುಸೇವಾ ಪರಿಷತ್, ಬೆಳ್ತಂಗಡಿ ಮಂಡಲ, ಹರಿಶ್ಚಂದ್ರ ಆಚಾರ್ಯ, ಪಿಲಿಚಾಮುಂಡಿಕಲ್ಲು ಶ್ರೀ ಗಣೇಶ್ ಗೋಲ್ಡ್ ಬೆಳ್ತಂಗಡಿ, ಆಶಾ ಸತೀಶ್ ಆಚಾರ್ಯ, ಹಂಸ ವುಡ್ ವರ್ಕ್ಸ್ ಬೆಳ್ತಂಗಡಿ, ಸದಾಶಿವ ಆಚಾರ್ಯ ಡಿ., ಹಿರಿಯ ಸದಸ್ಯರು ಶಕ್ತಿನಗರ, ಗುರುವಾಯನಕೆರೆ ಭಾಗವಹಿಸುವರು.

Related posts

ನೆರಿಯ ವಲಯದ ಭಜನಾ ಪರಿಷತ್ ಸಭೆ

Suddi Udaya

ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್‌ ರವರನ್ನು ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ನೇಮಕ

Suddi Udaya

ಪಡ್ಡಂದಡ್ಕ ಮಸೀದಿಯಲ್ಲಿ ಮಿಲಾದುನ್ನೆಭಿ ಆಚರಣೆ

Suddi Udaya

ಮಿತ್ತಬಾಗಿಲು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಜೂ 29 :ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳವರಿಂದ ತಪ್ತಮುದ್ರಾಧಾರಣೆ

Suddi Udaya
error: Content is protected !!