23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು.

ಶಾಲಾ ಹಿರಿಯ ಶಿಕ್ಷಕಿ ಶಾಂಟಿ ಜಾರ್ಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ವಾಲ್ಮೀಕಿ ಜಯಂತಿಯ ಮಹತ್ವ ಹಾಗೂ ಹಿನ್ನೆಲೆಯ ಕುರಿತು 8ನೇ ತರಗತಿ ವಿದ್ಯಾರ್ಥಿನಿ ಅನರ್ಘ್ಯ ತಿಳಿಸಿ, 9ನೇ ತರಗತಿ ವಿದ್ಯಾರ್ಥಿನಿ ರಸಪ್ರಶ್ನೆ ಕೇಳಿದರು.

ವಿದ್ಯಾರ್ಥಿ ಚಿಂತನ್ ಕಾರ್ಯಕ್ರಮ ನಿರೂಪಿಸಿದರು.

Related posts

ಗೇರುಕಟ್ಟೆ ಫ್ರೆಂಡ್ಸ್ ಮತ್ತು ಗಲ್ಫ್ ಗೈಸ್ ವತಿಯಿಂದ ಜಿ.ಪಿ.ಎಲ್ – 2024 ಕ್ರಿಕೆಟ್ ಪಂದ್ಯಾಟ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಜೀವ ವೈವಿಧ್ಯ ನಿರ್ವಹಣಾ ಸಮಿತಿಗಳ ತರಬೇತಿ

Suddi Udaya

ಉಜಿರೆ ಮಣಿಕೆಯಲ್ಲಿ ಉಜಿರೆ ಮಣಿಕೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ಬೆಳ್ತಂಗಡಿ ವಿಧಾನ ಸಭಾ ಅಭ್ಯರ್ಥಿ ರಕ್ಷಿತ್ ಶಿವರಾಂ ಹಾಗೂ ಬ್ಲಾಕ್ ಅಧ್ಯಕ್ಷರುಗಳು ಭಾಗಿ

Suddi Udaya

ಉಜಿರೆ :ಝೆoಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕೃತಿಕ ಫೆಸ್ಟ್ : ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ವಿದ್ಯಾರ್ಥಿ ವನಿಶ್ ಗೆ ಫೋಟೋಗ್ರಫಿ ಸ್ಪರ್ಧೆಯಲ್ಲಿ ಪ್ರಥಮ

Suddi Udaya

ಲಾಯಿಲ: ಪಡ್ಲಾಡಿ ಶಾಲಾ ವಠಾರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಉತ್ಸವ

Suddi Udaya

ನೆರಿಯ: ರಸ್ತೆ ಬದಿಯ ಹುಲ್ಲುಗಾವಲಿಗೆ ಕಿಡಿಗೇಡಿಗಳಿಂದ ಬೆಂಕಿ

Suddi Udaya
error: Content is protected !!