37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತವರದಿ

ಚಾರ್ಮಾಡಿ ಘಾಟ್‌ನಲ್ಲಿ ಲಾರಿ ಪಲ್ಟಿ — ಪ್ರಾಣಾಪಾಯದಿಂದ ಪಾರಾದ ಚಾಲಕ

ಚಾರ್ಮಾಡಿ: ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಪ್ರಸಿದ್ಧ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಾರಿ ಪಲ್ಟಿಯಾದ ಘಟನೆ ನಡೆದಿದೆ.

ಹಾಸನದಿಂದ ಮಂಗಳೂರಿನತ್ತ ಸಾಗುತ್ತಿದ್ದ ಲಾರಿ ಆರನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದಿದೆ. ಅಪಘಾತದಲ್ಲಿ ಲಾರಿ ಭಾಗಶಃ ಹಾನಿಯಾಗಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಚಾಲಕ ಪಾರಾಗಿದ್ದಾನೆ.

ಗಾಯಗೊಂಡ ಚಾಲಕನನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಅಪಘಾತದ ಪರಿಣಾಮವಾಗಿ ಕೆಲಕಾಲ ಟ್ರಾಫಿಕ್ ಅಸ್ತವ್ಯಸ್ತಗೊಂಡಿತ್ತು. ಬಳಿಕ ಪೊಲೀಸರ ಸಹಕಾರದಿಂದ ವಾಹನ ತೆರವುಗೊಳಿಸಿ ಸಂಚಾರವನ್ನು ಸರಳಗೊಳಿಸಲಾಯಿತು.

Related posts

ಅಕ್ರಮವಾಗಿ ಚಿಕ್ಕಮಗಳೂರಿನಿಂದ ಸಾಲೆತ್ತೂರಿಗೆ ಗೋವುಗಳ ಸಾಗಾಟ: ವಾಹನ ಹಾಗೂ ಚಾಲಕರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

Suddi Udaya

ಕಡಬ ಐಐಸಿಟಿ ಮೊಂಟೆಸ್ಸರಿ ತರಬೇತಿ ಸಂಸ್ಥೆಗೆ ಶೇ.100 ಫಲಿತಾಂಶ: 11 ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ: ಪ್ರತಿಯೊಬ್ಬರು ಶಿಕ್ಷಕಿಯರಾಗಿ ನೇಮಕ

Suddi Udaya

ಬೆಳ್ತಂಗಡಿ :ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya

ಬಿಜೆಪಿ ಬೆಳ್ತಂಗಡಿ ಸದಸ್ಯತಾ ಅಭಿಯಾನ ಕಾರ್ಯಾಗಾರ

Suddi Udaya

ಸೌಜನ್ಯಳ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಆಗ್ರಹ: ಆ.28 ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಮಹಾಧರಣಿ: ನಮ್ಮ ಹೋರಾಟ ಯಾರ ವಿರುದ್ಧವೂ ಅಲ್ಲ. ನ್ಯಾಯಕ್ಕಾಗಿ ನಮ್ಮ ಹೋರಾಟ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ಹೇಳಿಕೆ

Suddi Udaya

ಬಜಿರೆ: ಹೊಸಪಟ್ಣ ಪರಿಸರದಲ್ಲಿ ಚಿರತೆ ಓಡಾಟ-ಜನರಲ್ಲಿ ಆತಂಕ: ಬೋನ್ ಅಳವಡಿಸಲು ಗ್ರಾಮಸ್ಥರ ಆಗ್ರಹ

Suddi Udaya
error: Content is protected !!