22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಪದಗ್ರಹಣ ಸಮಾರಂಭ

ಬೆಳ್ತಂಗಡಿ: ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ನೂತನ ಸಮಿತಿಯ ಪದಗ್ರಹಣ ಕಾರ್ಯಕ್ರಮ ಜೆ.ಎಮ್.ಎಫ್ ಸಭಾ ಭವನದಲ್ಲಿ ನಿಕಟ ಪೂರ್ವ ಅಧ್ಯಕ್ಷರಾದ ಬಿ.ಶೇಖುಂಞ್ಞ ಯವರು ನೂತನ ಅಧ್ಯಕ್ಷ ಖಾಲಿದ್ ಪುಲಾಬೆ ಯವರಿಗೆ ಹಸ್ತಾಂತರಿಸುವ ಮೂಲಕ ನಡೆಯಿತು.

ಹಿರಿಯರಾದ ಅಬ್ದುಲ್ ಲತೀಫ್ ಸಾಹೇಬ್ ಜಮೀಯತುಲ್ ಫಲಾಹ್ ನಡೆದು ಬಂದ ದಾರಿ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು.

ನಿಕಟ ಪೂರ್ವ ಕೋಶಾಧಿಕಾರಿ ಅಬ್ಬೋನು ಮದ್ದಡ್ಕ, ನೂತನ ಪ್ರಧಾನ ಕಾರ್ಯದರ್ಶಿಗಳಾದ ಉಮರ್ ಬೆಳ್ತಂಗಡಿ, ಉಪಾಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಜೊತೆ ಕಾರ್ಯದರ್ಶಿ ಆಲಿಯಬ್ಬಾ ಪುಲಾಬೆ, ಪತ್ರಿಕಾ ಕಾರ್ಯದರ್ಶಿ ಇಲ್ಯಾಸ್ ಕರಾಯ, ಕೆ.ಎಸ್. ಅಬ್ದುಲ್ಲಾ, ಉಮರ್ ನಾಡ್ಜೆ, ಮಹಮ್ಮದ್ ಉಜಿರೆ, ಎಸ್.ಎಮ್.ಕೋಯ,ಕೆ. ಎಸ್.ಅಬೂಬಕ್ಕರ್, ಖಾಸಿಂ ಕಿಲ್ಲೂರು, ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಜಮೀಯತುಲ್ ಫಲಾಹ್ ಸದಸ್ಯರಾದ ಕತಾರ್ ಹಾಜಿ ಮಹಮ್ಮದ್ ಕುಂಞ್ಞ ಯವರಿಗೆ ತಹಲೀಲ್ ಸಮರ್ಪಿಸಲಾಯಿತು.

ಆಲಿಯಬ್ಬಾ ಪುಲಾಬೆ ಸ್ವಾಗತಿಸಿ, ಕೋಶಾಧಿಕಾರಿ ಇಬ್ರಾಹಿಂ ಮುಸ್ಲಿಯಾರ್ ವಂದಿಸಿದರು.

Related posts

ಎಂಡೋ ಪೀಡಿತ ಮಗುವಿನ ಚಿಕಿತ್ಸೆಗೆ ನೇರವಾದ ರಕ್ಷಾಸಮಿತಿ ಸದಸ್ಯ ಕರೀಮ್‌ ಗೇರುಕಟ್ಟೆ

Suddi Udaya

ತೋಟತ್ತಾಡಿ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಸ್ವಜಾತಿ ಬಾಂಧವರ ವಾರ್ಷಿಕ ಕ್ರೀಡಾಕೂಟ

Suddi Udaya

ರಬ್ಬರ್ ಬೆಳೆಗಾರರಿಗೆ ಪ್ರೋತ್ಸಾಹ ಧನ ಅಥವಾ ಬೆಂಬಲ ಬೆಲೆ ನೀಡುವ ಕುರಿತು ಸಂಸದರ ಮೂಲಕ ಕೇಂದ್ರ ಕೃಷಿ ಸಚಿವರಿಗೆ ರಬ್ಬರ್ ಸೊಸೈಟಿಯಿಂದ ಮನವಿ

Suddi Udaya

ಇಂದಬೆಟ್ಟು ವಲಯದ ಗುರಿಪಳ್ಳದಲ್ಲಿ ಯಾಂತ್ರಿಕೃತ ಭತ್ತನಾಟಿ

Suddi Udaya

ಸೋಮಂತ್ತಡ್ಕದಲ್ಲಿ ಶ್ರೀ ಕಟೀಲೇಶ್ವರಿ ಜನರಲ್ ಸ್ಟೋರ್ ಶುಭಾರಂಭ

Suddi Udaya

ಬೆಳ್ತಂಗಡಿ ತಾಲೂಕು 18ನೇಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ

Suddi Udaya
error: Content is protected !!