25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ನೆರಿಯ: ಬೆಂಕಿ ತಗುಲಿ ಹಾನಿಯಾದ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

ನೆರಿಯ: ನೆರಿಯ ಗ್ರಾಮದ ಹರೀಶ್ ವಿ. ಅವರ ಮನೆಗೆ ಅ.6ರಂದು ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣವಾಗಿ ಹಾನಿಗೊಂಡ ಹಿನ್ನೆಲೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಇಂದು (ಅ.7)ಭೇಟಿ ನೀಡಿದರು.

ತಾತ್ಕಾಲಿಕವಾಗಿ ವಾಸ್ತವ್ಯವಿರಲು ಮನೆಯ ವ್ಯವಸ್ಥೆಯನ್ನು ಮತ್ತು ಮುಂದಿನ ಮನೆ ನಿರ್ಮಾಣಕ್ಕಾಗಿ ಕುರಿತು ಸ್ಥಳೀಯ ಕಾರ್ಯಕರ್ತರೊಂದಿಗೆ ಚರ್ಚಿಸಲಾಯಿತು. ಇದೆ ಸಂದರ್ಭದಲ್ಲಿ ವೈಯಕ್ತಿಕವಾಗಿ ಸಹಾಯ ಧನವನ್ನು ನೀಡಿ ಹರೀಶ್ ವಿ. ರವರ ಕುಟುಂಬಕ್ಕೆ ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಬಿ‌‌ಜೆಪಿ ಮಹಾಶಕ್ತಿ ಕೇಂದ್ರ ಪ್ರಮುಖರಾದ ಬಾಬು ಗೌಡ ಪರ್ಪಳ, ಶಕ್ತಿ ಕೇಂದ್ರ ಪ್ರಮುಖರರಾದ ವಿಶ್ವನಾಥ ಅಣಿಯೂರು,ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಸಂತಿ, ಉಪಾಧ್ಯಕ್ಷರಾದ ಸಜಿತ, ಸದಸ್ಯರಾದ ಕುಶಲ, ವಿ.ಹಿಂ.ಪ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಆರ್,ಎಸ್ ಎಸ್ ಪ್ರಮುಖರಾದ ಶಿವಪ್ರಸಾದ್ ಸುರ್ಯ, ಸುದರ್ಶನ್ ಕನ್ಯಾಡಿ, ರಾಜೇಶ್ ತೋಟತ್ತಾಡಿ, ಅಕ್ಷಯ್ ಅಣಿಯೂರು ಹಾಗು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಚಿಬಿದ್ರೆ ನಿವಾಸಿ ಚಂದ್ರಕಲಾ ಹೃದಯಾಘಾತದಿಂದ ನಿಧನ

Suddi Udaya

ಸೆ.24 : ಉಜಿರೆಯಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ ತಾಲೂಕಿನ ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳಿಗೆ ಕ್ರೀಡಾ ಶೂ ಹಾಗೂ ಸಮವಸ್ತ್ರ ವಿತರಣೆ

Suddi Udaya

ಮುಂಡಾಜೆ: ಸೊಮಂತ್ತಡ್ಕ ನಿವಾಸಿ ಸಾವಿತ್ರಿ ನಿಧನ

Suddi Udaya

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಮಂಜೂರಾದ ಚೈತನ್ಯ ಅರೋಗ್ಯ ವಿಮಾ ಮೊತ್ತ ವಿತರಣೆ

Suddi Udaya

ಉಜಿರೆ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಸಮಿತಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಸಂಭ್ರಮದ ಪ್ರಾರಂಭೋತ್ಸವ

Suddi Udaya
error: Content is protected !!