23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ನೆರಿಯ: ಬೆಂಕಿ ತಗುಲಿ ಹಾನಿಯಾದ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

ನೆರಿಯ: ನೆರಿಯ ಗ್ರಾಮದ ಹರೀಶ್ ವಿ. ಅವರ ಮನೆಗೆ ಅ.6ರಂದು ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣವಾಗಿ ಹಾನಿಗೊಂಡ ಹಿನ್ನೆಲೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಇಂದು (ಅ.7)ಭೇಟಿ ನೀಡಿದರು.

ತಾತ್ಕಾಲಿಕವಾಗಿ ವಾಸ್ತವ್ಯವಿರಲು ಮನೆಯ ವ್ಯವಸ್ಥೆಯನ್ನು ಮತ್ತು ಮುಂದಿನ ಮನೆ ನಿರ್ಮಾಣಕ್ಕಾಗಿ ಕುರಿತು ಸ್ಥಳೀಯ ಕಾರ್ಯಕರ್ತರೊಂದಿಗೆ ಚರ್ಚಿಸಲಾಯಿತು. ಇದೆ ಸಂದರ್ಭದಲ್ಲಿ ವೈಯಕ್ತಿಕವಾಗಿ ಸಹಾಯ ಧನವನ್ನು ನೀಡಿ ಹರೀಶ್ ವಿ. ರವರ ಕುಟುಂಬಕ್ಕೆ ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಬಿ‌‌ಜೆಪಿ ಮಹಾಶಕ್ತಿ ಕೇಂದ್ರ ಪ್ರಮುಖರಾದ ಬಾಬು ಗೌಡ ಪರ್ಪಳ, ಶಕ್ತಿ ಕೇಂದ್ರ ಪ್ರಮುಖರರಾದ ವಿಶ್ವನಾಥ ಅಣಿಯೂರು,ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಸಂತಿ, ಉಪಾಧ್ಯಕ್ಷರಾದ ಸಜಿತ, ಸದಸ್ಯರಾದ ಕುಶಲ, ವಿ.ಹಿಂ.ಪ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಆರ್,ಎಸ್ ಎಸ್ ಪ್ರಮುಖರಾದ ಶಿವಪ್ರಸಾದ್ ಸುರ್ಯ, ಸುದರ್ಶನ್ ಕನ್ಯಾಡಿ, ರಾಜೇಶ್ ತೋಟತ್ತಾಡಿ, ಅಕ್ಷಯ್ ಅಣಿಯೂರು ಹಾಗು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮಲವಂತಿಗೆ ಜನಸ್ಪಂದನ ಸಭೆ

Suddi Udaya

ಗುಂಡೂರಿ: ಮುದ್ದಾಡಿ ನಿವಾಸಿ ಪುರಲ್ಲ ನಿಧನ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಹಾಗೂ ಶಿಕ್ಷಣ ಸಂಯೋಜಕಿ ಶ್ರೀಮತಿ ಚೇತನಾಕ್ಷಿ ಭೇಟಿ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಸಂಘ ಉದ್ಘಾಟನೆ

Suddi Udaya
error: Content is protected !!