23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅ.8: ಪಡಂಗಡಿ ಪ್ರಾ.ಕೃ.ಪ. ಸಹಕಾರ ಸಂಘದಿಂದ ಕೃಷಿ ಮಾಹಿತಿ ಶಿಬಿರ

ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರ ಹಾಗೂ ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ, ಪಡಂಗಡಿ ಗ್ರಾಮ ಮತ್ತು ಅಂಚೆ ಸಹಯೋಗದೊಂದಿಗೆ ಕೃಷಿ ಮಾಹಿತಿ ಶಿಬಿರ ಅ.8ರಂದು ಬೆಳಿಗ್ಗೆ ಗಂಟೆ 10.30ಕ್ಕೆ ಸರಿಯಾಗಿ ಸಂಘದ ಸಮೃದ್ಧಿ ಸಭಾಭವನದಲ್ಲಿ ನಡೆಯಲಿದೆ.

ಅಡಿಕೆ, ತೆಂಗು ಸಮಗ್ರ ನಿರ್ವಹಣೆ , ಬೋರ್ಡೊ ದ್ರಾವಣ ಗುಣಮಟ್ಟ ಪರೀಕ್ಷೆ , ಸುಳಿ ಕೊಳೆ ರೋಗದ ಬಗ್ಗೆ ಸಂಪನ್ಮೂಲ ವ್ಯಕ್ತಿ ಪ್ರಭಾಕರ ಮಯ್ಯ ಸುರ್ಯ ಅವರು ಸಮಗ್ರ ಮಾಹಿತಿಯನ್ನು ನೀಡಲಿರುವರು.

ರೈತ ಸದಸ್ಯರು ತಮ್ಮ ಆಧಾರ್ ಕಾರ್ಡ್ ಪ್ರತಿಯನ್ನು ತರಬೇಕು.

Related posts

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಅಂಗನವಾಡಿ ಕೇಂದ್ರಗಳ ಕಟ್ಟಡಗಳು ಶಿಥಿಲಾವ್ಯಸ್ಥೆಯಲ್ಲಿ ಇರುವುದರಿಂದ ನೂತನ ಕಟ್ಟಡ ರಚನೆಗೆ ಮನವಿ

Suddi Udaya

ಕೊಕ್ಕಡ: ಕೋರಿಮಜಲು ದಿ. ಪದ್ಮನಾಭ ಆಚಾರ್ಯರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಉದ್ಭವ ಶ್ರೀ ಆದಿಲಿಂಗೇಶ್ವರ ದೇವಸ್ಥಾನ ಮೂಡೈಪಲ್ಕೆ ದೈವ ನಿಂದನೆ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟವರ ಮೇಲೆ ಪ್ರಕರಣ ದಾಖಲಿಸಿ- ರುಕ್ಮಯ್ಯ ಎಂ.

Suddi Udaya

ಭಾರೀ ಗಾಳಿ ಮಳೆ: ರೆಖ್ಯದಲ್ಲಿ ಮನೆಯ ಮೇಲ್ಚಾವಣಿ ಮತ್ತು ಗೋಡೆ ಕುಸಿತ

Suddi Udaya

ನಾಟಿ ವೈದ್ಯರಾದ ಬೇಬಿ ಪೂಜಾರಿ ಮತ್ತು ಕರ್ಗಿ ಶೆಟ್ಟಿಯವರಿಗೆ ‘ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ’ ಪ್ರದಾನ

Suddi Udaya

ಅಳದಂಗಡಿ ಸೊಸೈಟಿಯಿಂದ ಸಂಘ ಸಂಸ್ಥೆಗಳಿಗೆ ದೇಣಿಗೆ ಹಸ್ತಾಂತರ

Suddi Udaya
error: Content is protected !!