37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿವರದಿ

ಬೆಳ್ತಂಗಡಿ ಸಿವಿಎಲ್ ಇಂಜಿನಿಯರ್ಸ್ ಅಸೋಸಿಯೇಷನ್ 2025-27ನೇ ಸಾಲಿನ ಪದಪ್ರದಾನ ಸಮಾರಂಭ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸಿವಿಎಲ್ ಇಂಜಿನಿಯರ್ಸ್ ಅಸೋಸಿಯೇಷನ್ ನ 2025-27 ನೇ ಸಾಲಿನ ಪದಪ್ರದಾನ ಸಮಾರಂಭವು ಉಜಿರೆ ಓಶಿಯನ್ ಪರ್ಲ್ ಸಭಾಂಗಣದಲ್ಲಿ ಅ. 7 ರಂದು ನಡೆಯಿತು.

ವೇದಿಕೆಯಲ್ಲಿ ಸುರತ್ಕಲ್ ಎನ್.ಐ.ಟಿ.ಕೆ ಸಿವಿಲ್ ಇಂಜಿನಿಯರಿಂಗ್ ಕಾಲೇಜಿನ ನಿವೃತ್ತ ಪ್ರೊಫೆಸರ್ ಕೆ.ಎಸ್ ಬಾಬು ನಾರಾಯಣ,ಬೆಳ್ತಂಗಡಿ ಬೆಳ್ತಂಗಡಿ ಸಿವಿಎಲ್ ಇಂಜಿನಿಯರ್ಸ್ ಅಸೋಸಿಯೇಷನ್ ಅಧ್ಯಕ್ಷ ಜಗದೀಶ್ ಪ್ರಸಾದ್ ಎನ್,ಮೂಲ್ಕಿ ಸಿವಿಎಲ್ ಇಂಜಿನಿಯರ್ಸ್ ಅಸೋಸಿಯೇಷನ್ ಅಧ್ಯಕ್ಷ ಜೀವನ್ ಕೆ ಶೆಟ್ಟಿ ಉಪಸ್ಥಿತರಿದ್ದರು.

2025-27 ನೇ ಸಾಲಿನ ನೂತನ ಅಧ್ಯಕ್ಷ ಸುರೇಶ್ ಬಂಗೇರ ಎಂ.ಡಿ,, ಕೋಶಾಧಿಕಾರಿ ನಾಗೇಶ್ ಎಂ ಮತ್ತು ಆಡಳಿತ ಮಂಡಳಿಗೆ ಹಿಂದಿನ ಸಾಲಿನ ಸಿವಿಲ್ ಇಂಜಿನಿಯರಿಂಗ್ ಅಸೋಸಿಯೇಷನ್ ಪದಾಧಿಕಾರಿಗಳು ಅಧಿಕಾರ ಹಸ್ತಾಂತರಿಸಿದರು.ಇಂಜಿನಿಯರ್ಸ್ ಚೇತನ್ ಎಸ್, ಕೇಶವ, ಪ್ರಮೋದ್,ನಿತಿನ್ ಬಿ, ಶ್ರವಣ್ ಕಾಂತಾಜೆ, ಹರ್ಷೇಂದ್ರ ಕುಮಾರ್, ಹಂಸರಾಜ್, ಯಶೋಧರ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇಂಜಿಯರ್ ರವಿರಾಜ್ ಹಾಗೂ ಇಂಜಿನಿಯರ್, ಅಧ್ಯಕ್ಷ ಜಗದೀಶ್ ಪ್ರಸಾದ್ ದಂಪತಿಯನ್ನು ಬೆಳ್ತಂಗಡಿ ಸಿವಿಎಲ್ ಇಂಜಿನಿಯರ್ ಅಸೋಸಿಯೇಷನ್ ವತಿಯಿಂದ ಸನ್ಮಾನಿಸಲಾಯಿತು.ಇಂಜಿನಿಯರ್ ಯಶೋಧರ್ ಸ್ವಾಗತಿಸಿದರು. ಚೇತನ್ ವಾರ್ಷಿಕ ವರದಿ ಮಂಡಿಸಿದರು.ಕೋಶಾಧಿಕಾರಿ ನಾಗೇಶ್ ಎಂ ಮುಂದಿನ ಬಜೆಟ್ ಮಂಡಿಸಿದರು.ಡಾ‌.ರವೀಶ್ ಪಡುಮಲೆ ನಿರೂಪಿಸಿದರು.ವಿದ್ಯಾ ಕುಮಾರ್ ಕಾಂಚೋಡು ಸಹಕರಿಸಿದರು.ಕಾರ್ಯದರ್ಶಿ ಸಿಜೋ ಜೋಸೆಫ್ ವಂದಿಸಿದರು.

Related posts

ಕರಂಬಾರು: ಕಾಜಿಮುಗೇರು ಗೇರು ತೋಟಕ್ಕೆ ಬೆಂಕಿ

Suddi Udaya

ತೆಂಕಕಾರಂದೂರು : ಜನಾರ್ದನ ಆಚಾರ್ಯ ರವರ ಮನೆಯ ಹಿಂಬದಿ ಗುಡ್ಡ ಕುಸಿತ

Suddi Udaya

ಅಂಡಿಂಜೆ ಸ. ಉ.ಪ್ರಾ.ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1.50 ಲಕ್ಷ ನೆರವು

Suddi Udaya

ಬಂದಾರು: ಮೈರೊಳ್ತಡ್ಕ ವಾರ್ಡ್ ನ ನಿನ್ನಿಕಲ್ಲು- ಪುಯಿಲ ಕಾಂಕ್ರಿಟ್ ರಸ್ತೆ ಉದ್ಘಾಟನೆ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ, ಶಾಲೆಯಲ್ಲಿ ಮಾನವ ಹಕ್ಕುಗಳ ಮಹತ್ವದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಪುತ್ತೂರು ವಿವೇಕಾನಂದ ಕಾಲೇಜಿನ ಇಕೋ ಕ್ಲಬ್ ವಿದ್ಯಾರ್ಥಿಗಳಿಂದ ಗುರುವಾಯನಕೆರೆ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya
error: Content is protected !!